<p><strong>ಬಲ್ಲಿಯಾ</strong>: ಇಲ್ಲಿರುವ ಹನುಮಾನ್ ದೇಗುಲವೊಂದರ ಮೂರ್ತಿಯನ್ನು ಕಿಡಿಗೇಡಿಗಳು ಹಾನಿ ಮಾಡಿದ್ದಾಗಿ ಪೊಲೀಸರು ಶನಿವಾರ ತಿಳಿಸಿದ್ದಾರೆ. ಘಟನೆ ಸಂಬಂಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ.</p><p>ಸಿಕಂದರಪುರ ಪೊಲೀಸ್ ಠಾಣಾ ವ್ಯಾಪ್ತಿಯ ಗೋಲ್ ಬಜಾರ್ ಪ್ರದೇಶದಲ್ಲಿ ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.ಉನ್ನಾವೊ: ಮಹಾಭಾರತ ಕಾಲದ್ದು ಎನ್ನಲಾದ ಪುರಾತನ ಶಿವಲಿಂಗ ಧ್ವಂಸ; ಒಬ್ಬನ ಸೆರೆ.<p>ದೇವಸ್ಥಾನದಲ್ಲಿದ್ದ ಹನುಮಂತನ ವಿಗ್ರಹದ ಗದೆ ಮುರಿದು ಹೋಗಿದೆ ಎಂದು ಸ್ಟೇಷನ್ ಹೌಸ್ ಆಫೀಸರ್ ವಿಕಾಸ್ ಚಂದ್ರ ಪಾಂಡೆ ತಿಳಿಸಿದ್ದಾರೆ.</p><p>ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ಹಾನಿಗೊಳಗಾದ ವಿಗ್ರಹವನ್ನು ಸರಿಪಡಿಸಿದ್ದಾರೆ. </p><p>ಸಿಕಂದರಪುರ ಪೊಲೀಸ್ ಹೊರಠಾಣೆ ಉಸ್ತುವಾರಿ ಜನ್ ಪ್ರಕಾಶ್ ತಿವಾರಿ ಅವರ ದೂರಿನ ಮೇರೆಗೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪಾಂಡೆ ತಿಳಿಸಿದ್ದಾರೆ. ಆರೋಪಿಗಳ ಬಂಧನಕ್ಕೆ ಪ್ರಯತ್ನ ನಡೆಸಲಾಗುತ್ತಿದೆ.</p> .ವಾರಣಾಸಿ | ಅಂಬೇಡ್ಕರ್ ಪ್ರತಿಮೆ ಧ್ವಂಸ: ಐಫ್ಐಆರ್ ದಾಖಲು .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಲ್ಲಿಯಾ</strong>: ಇಲ್ಲಿರುವ ಹನುಮಾನ್ ದೇಗುಲವೊಂದರ ಮೂರ್ತಿಯನ್ನು ಕಿಡಿಗೇಡಿಗಳು ಹಾನಿ ಮಾಡಿದ್ದಾಗಿ ಪೊಲೀಸರು ಶನಿವಾರ ತಿಳಿಸಿದ್ದಾರೆ. ಘಟನೆ ಸಂಬಂಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ.</p><p>ಸಿಕಂದರಪುರ ಪೊಲೀಸ್ ಠಾಣಾ ವ್ಯಾಪ್ತಿಯ ಗೋಲ್ ಬಜಾರ್ ಪ್ರದೇಶದಲ್ಲಿ ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.ಉನ್ನಾವೊ: ಮಹಾಭಾರತ ಕಾಲದ್ದು ಎನ್ನಲಾದ ಪುರಾತನ ಶಿವಲಿಂಗ ಧ್ವಂಸ; ಒಬ್ಬನ ಸೆರೆ.<p>ದೇವಸ್ಥಾನದಲ್ಲಿದ್ದ ಹನುಮಂತನ ವಿಗ್ರಹದ ಗದೆ ಮುರಿದು ಹೋಗಿದೆ ಎಂದು ಸ್ಟೇಷನ್ ಹೌಸ್ ಆಫೀಸರ್ ವಿಕಾಸ್ ಚಂದ್ರ ಪಾಂಡೆ ತಿಳಿಸಿದ್ದಾರೆ.</p><p>ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ಹಾನಿಗೊಳಗಾದ ವಿಗ್ರಹವನ್ನು ಸರಿಪಡಿಸಿದ್ದಾರೆ. </p><p>ಸಿಕಂದರಪುರ ಪೊಲೀಸ್ ಹೊರಠಾಣೆ ಉಸ್ತುವಾರಿ ಜನ್ ಪ್ರಕಾಶ್ ತಿವಾರಿ ಅವರ ದೂರಿನ ಮೇರೆಗೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪಾಂಡೆ ತಿಳಿಸಿದ್ದಾರೆ. ಆರೋಪಿಗಳ ಬಂಧನಕ್ಕೆ ಪ್ರಯತ್ನ ನಡೆಸಲಾಗುತ್ತಿದೆ.</p> .ವಾರಣಾಸಿ | ಅಂಬೇಡ್ಕರ್ ಪ್ರತಿಮೆ ಧ್ವಂಸ: ಐಫ್ಐಆರ್ ದಾಖಲು .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>