ಬುಧವಾರ, 30 ಜುಲೈ 2025
×
ADVERTISEMENT
ADVERTISEMENT

ಪ್ರೀತಿ ಎಂದಿಗೂ ಕ್ಷಮೆಯಾಚಿಸದು: ಕಮಲ್‌ ಹಾಸನ್‌

Published : 28 ಮೇ 2025, 17:43 IST
Last Updated : 28 ಮೇ 2025, 17:43 IST
ಫಾಲೋ ಮಾಡಿ
Comments
ಕರ್ನಾಟಕ ಮೂಲದ ಮುಖ್ಯಮಂತ್ರಿಯಿಂದ (ಜಯಲಲಿತಾ) ನನಗೆ ತೊಂದರೆಯಾಗಿದ್ದಾಗ ಕನ್ನಡಿಗರೇ ನನ್ನ ಬೆಂಬಲಕ್ಕೆ ನಿಂತಿದ್ದರು. ಕರ್ನಾಟಕಕ್ಕೆ ಬನ್ನಿ ನಿಮಗೆ ಮನೆ ಕೊಡುತ್ತೇವೆ ಎಲ್ಲಿಗೂ ಹೋಗಬೇಡಿ ಎಂದಿದ್ದರು. ಹೀಗಾಗಿ ಕನ್ನಡದ ಜನರು ಥಗ್‌ ಲೈಫ್ ಸ್ವೀಕರಿಸುತ್ತಾರೆ ಎಂಬ ವಿಶ್ವಾಸ ಇದೆ
–ಕಮಲ್‌ ಹಾಸನ್, ನಟ
ಕಮಲ್‌ ಹಾಸನ್‌ ಹೇಳಿಕೆ ಖಂಡಿಸಿ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು ಹಾಸ್ಯಾಸ್ಪದ. ಒಬ್ಬರ ವಿರುದ್ಧ ಪ್ರತಿಭಟಿಸುವ ಮೊದಲು ಇತಿಹಾಸ ತಿಳಿದುಕೊಳ್ಳಬೇಕು
ಎಸ್‌.ಸೀಮನ್, ಎನ್‌ಟಿಕೆ ಪಕ್ಷದ ಸಮನ್ವಯಕಾರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT