<p><strong>ನಾಸಿಕ್ (ಮಾಹಾರಾಷ್ಟ್ರ):</strong> ಮತಚಲಾಯಿಸುವ ವೇಳೆ ಇವಿಎಂ ಯಂತ್ರಕ್ಕೆ ಮಾಲಾರ್ಪಣೆ ಮಾಡಿದ ನಾಸಿಕ್ನ ಪಕ್ಷೇತರ ಅಭ್ಯರ್ಥಿಯೂ ಆಗಿರುವ ಧಾರ್ಮಿಕ ನಾಯಕ ಶಾಂತಿಗಿರಿ ಮಹಾರಾಜ್ ಅವರ ವಿರುದ್ಧ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪಡಿ ದೂರು ದಾಖಲಿಸಲಾಗಿದೆ.</p>.ಬೆಂಗಳೂರು: ಮದುವೆ ಫೋಟೊ–ವಿಡಿಯೊ ವಿಚಾರಕ್ಕೆ ಹಲ್ಲೆ: ಪ್ರಕರಣ ದಾಖಲು .<p>ತ್ರಿಂಬಕೇಶ್ವರದಲ್ಲಿರುವ ಎಂವಿಪಿ ಕಾಲೇಜು ಮತಗಟ್ಟೆಗೆ 25–30 ಬೆಂಬಲಿಗರೊಂದಿಗೆ ಬಂದ ಮಹಾರಾಜ್ ಅವರು, ತನ್ನ ಕತ್ತಲ್ಲಿದ್ದ ಮಾಲೆಯೊಂದನ್ನು ತೆಗೆದು ಇವಿಎಂ ಯಂತ್ರಕ್ಕೆ ಹಾಕಿದ್ದಾರೆ. ಬಳಿಕ ಮತ ಚಲಾಯಿಸಿದ್ದಾರೆ ಎಂದು ಪೊಲೀಂಗ್ ಅಧಿಕಾರಿ ದೂರಿನಲ್ಲಿ ಹೇಳಿದ್ದಾರೆ.</p><p>ಭಾರತೀಯ ದಂಡ ಸಂಹಿತೆ ಹಾಗೂ ಜನಪ್ರತಿನಿಧಿಗಳ ಕಾಯ್ದೆಯಡಿ ತ್ರಿಂಬಕೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.ಠಾಣಾಧಿಕಾರಿಗೆ ಬೆದರಿಕೆ: BJP ಶಾಸಕ ಹರೀಶ್ ಪೂಂಜ ವಿರುದ್ಧ ಪ್ರಕರಣ ದಾಖಲು. <p>ಇನ್ನೊಂದು ಘಟನೆಯಲ್ಲಿ ಮಸ್ರೂಲ್ ಹಾಗೂ ಅಂಬಾಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶಾಂತಿಗಿರಿ ಮಹಾರಾಜ್ ಅವರಿಗೆ ಮತ ಹಾಕಿ ಎಂದು ಬ್ಯಾಡ್ಜ್ ಧರಿಸಿದ್ದ ಅವರ ಬೆಂಬಲಿಗರನ್ನು ಬಂಧಿಸಿ ಬಿಡುಗಡೆ ಮಾಡಲಾಗಿದೆ.</p> .ಮಾಲಿವಾಲ್ ಪ್ರಕರಣ: ಕೇಜ್ರಿವಾಲ್ ನಿವಾಸದ ಸಿಸಿಟಿವಿ ಡಿವಿಆರ್ ಪೊಲೀಸ್ ವಶಕ್ಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಸಿಕ್ (ಮಾಹಾರಾಷ್ಟ್ರ):</strong> ಮತಚಲಾಯಿಸುವ ವೇಳೆ ಇವಿಎಂ ಯಂತ್ರಕ್ಕೆ ಮಾಲಾರ್ಪಣೆ ಮಾಡಿದ ನಾಸಿಕ್ನ ಪಕ್ಷೇತರ ಅಭ್ಯರ್ಥಿಯೂ ಆಗಿರುವ ಧಾರ್ಮಿಕ ನಾಯಕ ಶಾಂತಿಗಿರಿ ಮಹಾರಾಜ್ ಅವರ ವಿರುದ್ಧ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪಡಿ ದೂರು ದಾಖಲಿಸಲಾಗಿದೆ.</p>.ಬೆಂಗಳೂರು: ಮದುವೆ ಫೋಟೊ–ವಿಡಿಯೊ ವಿಚಾರಕ್ಕೆ ಹಲ್ಲೆ: ಪ್ರಕರಣ ದಾಖಲು .<p>ತ್ರಿಂಬಕೇಶ್ವರದಲ್ಲಿರುವ ಎಂವಿಪಿ ಕಾಲೇಜು ಮತಗಟ್ಟೆಗೆ 25–30 ಬೆಂಬಲಿಗರೊಂದಿಗೆ ಬಂದ ಮಹಾರಾಜ್ ಅವರು, ತನ್ನ ಕತ್ತಲ್ಲಿದ್ದ ಮಾಲೆಯೊಂದನ್ನು ತೆಗೆದು ಇವಿಎಂ ಯಂತ್ರಕ್ಕೆ ಹಾಕಿದ್ದಾರೆ. ಬಳಿಕ ಮತ ಚಲಾಯಿಸಿದ್ದಾರೆ ಎಂದು ಪೊಲೀಂಗ್ ಅಧಿಕಾರಿ ದೂರಿನಲ್ಲಿ ಹೇಳಿದ್ದಾರೆ.</p><p>ಭಾರತೀಯ ದಂಡ ಸಂಹಿತೆ ಹಾಗೂ ಜನಪ್ರತಿನಿಧಿಗಳ ಕಾಯ್ದೆಯಡಿ ತ್ರಿಂಬಕೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.ಠಾಣಾಧಿಕಾರಿಗೆ ಬೆದರಿಕೆ: BJP ಶಾಸಕ ಹರೀಶ್ ಪೂಂಜ ವಿರುದ್ಧ ಪ್ರಕರಣ ದಾಖಲು. <p>ಇನ್ನೊಂದು ಘಟನೆಯಲ್ಲಿ ಮಸ್ರೂಲ್ ಹಾಗೂ ಅಂಬಾಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶಾಂತಿಗಿರಿ ಮಹಾರಾಜ್ ಅವರಿಗೆ ಮತ ಹಾಕಿ ಎಂದು ಬ್ಯಾಡ್ಜ್ ಧರಿಸಿದ್ದ ಅವರ ಬೆಂಬಲಿಗರನ್ನು ಬಂಧಿಸಿ ಬಿಡುಗಡೆ ಮಾಡಲಾಗಿದೆ.</p> .ಮಾಲಿವಾಲ್ ಪ್ರಕರಣ: ಕೇಜ್ರಿವಾಲ್ ನಿವಾಸದ ಸಿಸಿಟಿವಿ ಡಿವಿಆರ್ ಪೊಲೀಸ್ ವಶಕ್ಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>