ಭಾನುವಾರ ಕೃಷಿ ಮಸೂದೆ ಮಂಡನೆ ಮತ್ತು ಅಂಗೀಕಾರದ ವೇಳೆ ಕಲಾಪಗಳಿಗೆ ಅಡ್ಡಿಪಡಿಸಿದ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್ನ ಡೆರೆಕ್ ಒಬ್ರಿಯಾನ್, ಡೋಲಾ ಸೇನ್, ಆಮ್ ಆದ್ಮಿ ಪಕ್ಷದ ಸಂಜಯ್ ಸಿಂಗ್, ಕಾಂಗ್ರೆಸ್ನ ರಾಜೀವ್ ಸಾತವ್, ಸೈಯದ್ ನಾಸಿರ್ ಹುಸೇನ್ (ಕರ್ನಾಟಕ), ರಿಪುನ್ ಬೋರಾ, ಸಿಪಿಎಂನ ಕೆ.ಕೆ.ರಾಗೇಷ್ ಮತ್ತು ಎಳಮರಂ ಕರೀಂ ಅವರನ್ನು ಚಳಿಗಾಲದ ಅಧಿವೇಶನ ಮುಗಿಯುವವರೆಗೂ ಅಮಾನತು ಮಾಡಲಾಗಿತ್ತು.