<p><strong>ಇಂದೋರ್:</strong> ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಕೆರೆಗೆ ಉರುಳಿ 9 ಮಂದಿ ಸಾವಿಗೀಡಾಗಿರುವ ಘಟನೆ ಮಧ್ಯಪ್ರದೇಶದ ಖಾಂಡವಾ ಜಿಲ್ಲೆಯಲ್ಲಿ ನಡೆದಿದೆ. </p>.<p>ಹಲವು ಗ್ರಾಮಗಳ ದುರ್ಗಾ ಮೂರ್ತಿಗಳನ್ನು ವಿಜಯದಶಮಿಯಂದು ವಿಸರ್ಜಿಸಲು ಟ್ರ್ಯಾಕ್ಟರ್ನಲ್ಲಿ ತೆರಳಿದಾಗ ಪಂಧನಾ ಪ್ರದೇಶದಲ್ಲಿ ಗುರುವಾರ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದರು. </p>.<p>ಐದಾರು ಮಂದಿ ಬದುಕುಳಿದಿದ್ದಾರೆ. ಕಾರ್ಯಾಚರಣೆ ನಡೆಸಿ 9 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಘಟನೆ ಕುರಿತು ತನಿಖೆ ಪ್ರಾರಂಭಿಸಲಾಗಿದೆ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂದೋರ್:</strong> ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಕೆರೆಗೆ ಉರುಳಿ 9 ಮಂದಿ ಸಾವಿಗೀಡಾಗಿರುವ ಘಟನೆ ಮಧ್ಯಪ್ರದೇಶದ ಖಾಂಡವಾ ಜಿಲ್ಲೆಯಲ್ಲಿ ನಡೆದಿದೆ. </p>.<p>ಹಲವು ಗ್ರಾಮಗಳ ದುರ್ಗಾ ಮೂರ್ತಿಗಳನ್ನು ವಿಜಯದಶಮಿಯಂದು ವಿಸರ್ಜಿಸಲು ಟ್ರ್ಯಾಕ್ಟರ್ನಲ್ಲಿ ತೆರಳಿದಾಗ ಪಂಧನಾ ಪ್ರದೇಶದಲ್ಲಿ ಗುರುವಾರ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದರು. </p>.<p>ಐದಾರು ಮಂದಿ ಬದುಕುಳಿದಿದ್ದಾರೆ. ಕಾರ್ಯಾಚರಣೆ ನಡೆಸಿ 9 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಘಟನೆ ಕುರಿತು ತನಿಖೆ ಪ್ರಾರಂಭಿಸಲಾಗಿದೆ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>