‘ಈ ಸಂಬಂಧ ಎಲ್ಲ ಟೋಲ್ಪ್ಲಾಜಾಗಳಿಗೆ ಸುತ್ತೋಲೆ ಹೊರಡಿಸಬೇಕು. ಗಣ್ಯ ವ್ಯಕ್ತಿಗಳು ಹಾಗೂ ನ್ಯಾಯಾಧೀಶರು ಪ್ರಯಾಣಿಸುವ ವಾಹನಗಳು ಇನ್ನು ಮುಂದೆ ಯಾವುದೇ ಟೋಲ್ಪ್ಲಾಜಾಗಳಲ್ಲಿ ಸರದಿಯಲ್ಲಿ ನಿಲ್ಲುವಂತಾಗಬಾರದು. ಒಂದು ವೇಳೆ ಈ ಆದೇಶವನ್ನು ಉಲ್ಲಂಘಿಸಿದ್ದೇ ಆದಲ್ಲಿ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ’ ಎಂದು ಪೀಠ ಎನ್ಎಚ್ಎಐ ಅಧಿಕಾರಿಗಳಿಗೆ ಎಚ್ಚರಿಸಿತು.