‘ಭಾಷಣವೊಂದರಲ್ಲಿ ರಾಹುಲ್ ಗಾಂಧಿ ಅವರು, ಮಹಾತ್ಮ ಗಾಂಧಿ ಹತ್ಯೆಗೆ ಸಂಬಂಧಿಸಿದಂತೆ ಆರ್ಎಸ್ಎಸ್ ವಿರುದ್ಧ ಆರೋಪಿಸಿ ಮಾತನಾಡಿದ್ದಾರೆ. ಈ ಭಾಷಣದಿಂದಾಗಿ ಆರ್ಎಸ್ಎಸ್ನ ಪ್ರತಿಷ್ಠೆಗೆ ಕುಂದುಂಟಾಗಿದೆ’ ಎಂದು ಆರೋಪಿಸಿ ಅರ್ಜಿದಾರರಾದ ರಾಜೇಶ್ ಕುಂಟೆ ಅವರು, 2014ರಲ್ಲಿ ಭಿವಂಡಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ರಾಹುಲ್ ವಿರುದ್ಧ ಖಾಸಗಿ ದೂರು ಸಲ್ಲಿಸಿದ್ದರು.