<p><strong>ಮಹಾ ಕುಂಭಮೇಳ:</strong> ಉತ್ತರಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗವಹಿಸಿ, ತ್ರಿವೇಣಿ ಸಂಗಮದಲ್ಲಿ ಇಂದು (ಸೋಮವಾರ) ಪುಣ್ಯ ಸ್ನಾನ ಮಾಡಿದರು.</p><p>ಬಳಿಕ ಬಡೇ ಹನುಮಾನ್ ಮತ್ತು ಅಕ್ಷಯವತ್ ದೇವಸ್ಥಾನಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.ಅಂಬೇಡ್ಕರ್ ಜ್ಞಾನ ಪಡೆಯಲು ‘ವೈದಿಕ ಬ್ರಾಹ್ಮಣ’ರಾಗಿದ್ದರು: ನಟ ರಾಹುಲ್ ವಿವಾದ.ಕೇಜ್ರಿವಾಲ್ ತಂತ್ರ ವಿಫಲವಾಗಿದ್ದಕ್ಕೆ ಆತಿಶಿ ನೃತ್ಯ ಮಾಡಿದ್ದಾರೆ:ಅನುರಾಗ್ ಠಾಕೂರ್. <p>ಪ್ರಯಾಗ್ರಾಜ್ಗೆ ಆಗಮಿಸಿದ ಮುರ್ಮು ಅವರನ್ನು ಉತ್ತರಪ್ರದೇಶದ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಮತ್ತು ಮುಖ್ಯಮಂತ್ರಿ ಆದಿತ್ಯನಾಥ್ ಅವರು ಬರಮಾಡಿಕೊಂಡರು.</p><p>ಇಂದು ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರೂ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದರು.</p><p>ನಿನ್ನೆ (ಭಾನುವಾರ) ತ್ರಿವೇಣಿ ಸಂಗಮದಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಭಜನ್ಲಾಲ್ ಶರ್ಮಾ ಮತ್ತು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್, ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ದಂಪತಿ ಪುಣ್ಯ ಸ್ನಾನ ಮಾಡಿದರು.</p><p>ಫೆಬ್ರುವರಿ 5ರಂದು ಪ್ರಧಾನಿ ನರೇಂದ್ರ ಮೋದಿ ಅವರು ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು. ಬಳಿಕ ಆರತಿ ಬೆಳಗಿಸಿ, ಗಂಗಾ ಮಾತೆಗೆ ಪ್ರಾರ್ಥನೆ ಸಲ್ಲಿಸಿದ್ದರು.</p> .ರಾಹುಲ್ ಗಾಂಧಿ 'ನಗರ ನಕ್ಸಲ್', ಕೇಜ್ರಿವಾಲ್ಗಿಂತ ದೊಡ್ಡ ಅರಾಜಕತಾವಾದಿ: ಅನುರಾಗ್.Aero India 2025 | ಬೆಂಗಳೂರಲ್ಲಿ ವಿಮಾನಗಳ ಮಹಾಕುಂಭ ಮೇಳ: ರಾಜನಾಥ ಸಿಂಗ್ ಬಣ್ಣನೆ.ಮಹಾ ಕುಂಭಮೇಳ | 7,000 ಮಹಿಳೆಯರಿಂದ ಸನ್ಯಾಸ ದೀಕ್ಷೆ; ವಿದ್ಯಾವಂತರೇ ಅಧಿಕ!.ಗದಗ | ಬಡ್ಡಿ ವ್ಯವಹಾರ: ಮನೆ ಮೇಲೆ ದಾಳಿ, ₹26.50 ಲಕ್ಷ ನಗದು ವಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಹಾ ಕುಂಭಮೇಳ:</strong> ಉತ್ತರಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗವಹಿಸಿ, ತ್ರಿವೇಣಿ ಸಂಗಮದಲ್ಲಿ ಇಂದು (ಸೋಮವಾರ) ಪುಣ್ಯ ಸ್ನಾನ ಮಾಡಿದರು.</p><p>ಬಳಿಕ ಬಡೇ ಹನುಮಾನ್ ಮತ್ತು ಅಕ್ಷಯವತ್ ದೇವಸ್ಥಾನಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.ಅಂಬೇಡ್ಕರ್ ಜ್ಞಾನ ಪಡೆಯಲು ‘ವೈದಿಕ ಬ್ರಾಹ್ಮಣ’ರಾಗಿದ್ದರು: ನಟ ರಾಹುಲ್ ವಿವಾದ.ಕೇಜ್ರಿವಾಲ್ ತಂತ್ರ ವಿಫಲವಾಗಿದ್ದಕ್ಕೆ ಆತಿಶಿ ನೃತ್ಯ ಮಾಡಿದ್ದಾರೆ:ಅನುರಾಗ್ ಠಾಕೂರ್. <p>ಪ್ರಯಾಗ್ರಾಜ್ಗೆ ಆಗಮಿಸಿದ ಮುರ್ಮು ಅವರನ್ನು ಉತ್ತರಪ್ರದೇಶದ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಮತ್ತು ಮುಖ್ಯಮಂತ್ರಿ ಆದಿತ್ಯನಾಥ್ ಅವರು ಬರಮಾಡಿಕೊಂಡರು.</p><p>ಇಂದು ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರೂ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದರು.</p><p>ನಿನ್ನೆ (ಭಾನುವಾರ) ತ್ರಿವೇಣಿ ಸಂಗಮದಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಭಜನ್ಲಾಲ್ ಶರ್ಮಾ ಮತ್ತು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್, ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ದಂಪತಿ ಪುಣ್ಯ ಸ್ನಾನ ಮಾಡಿದರು.</p><p>ಫೆಬ್ರುವರಿ 5ರಂದು ಪ್ರಧಾನಿ ನರೇಂದ್ರ ಮೋದಿ ಅವರು ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು. ಬಳಿಕ ಆರತಿ ಬೆಳಗಿಸಿ, ಗಂಗಾ ಮಾತೆಗೆ ಪ್ರಾರ್ಥನೆ ಸಲ್ಲಿಸಿದ್ದರು.</p> .ರಾಹುಲ್ ಗಾಂಧಿ 'ನಗರ ನಕ್ಸಲ್', ಕೇಜ್ರಿವಾಲ್ಗಿಂತ ದೊಡ್ಡ ಅರಾಜಕತಾವಾದಿ: ಅನುರಾಗ್.Aero India 2025 | ಬೆಂಗಳೂರಲ್ಲಿ ವಿಮಾನಗಳ ಮಹಾಕುಂಭ ಮೇಳ: ರಾಜನಾಥ ಸಿಂಗ್ ಬಣ್ಣನೆ.ಮಹಾ ಕುಂಭಮೇಳ | 7,000 ಮಹಿಳೆಯರಿಂದ ಸನ್ಯಾಸ ದೀಕ್ಷೆ; ವಿದ್ಯಾವಂತರೇ ಅಧಿಕ!.ಗದಗ | ಬಡ್ಡಿ ವ್ಯವಹಾರ: ಮನೆ ಮೇಲೆ ದಾಳಿ, ₹26.50 ಲಕ್ಷ ನಗದು ವಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>