ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದಲ್ಲಿನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಮತ್ತು ಹಿಮಾ ಕೊಹ್ಲಿ ಇದ್ದ ತ್ರಿಸದಸ್ಯ ಪೀಠವು, ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠವು ಈ ಅರ್ಜಿಗಳನ್ನು ಇದೇ 25ರಂದು ವಿಚಾರಣೆ ನಡೆಸಲಿದ್ದು, ಅದುವರೆಗೆ ಶಿಂಧೆ ಬಣದ ಅರ್ಜಿಗೆ ಸಂಬಂಧಿಸಿ ಯಾವುದೇ ಆದೇಶ ನೀಡದಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.