ಸೋಮವಾರ, 18 ಆಗಸ್ಟ್ 2025
×
ADVERTISEMENT
ADVERTISEMENT

ಮಹಾರಾಷ್ಟ್ರ ಚುನಾವಣೆ | ಮತದಾರರಿಗೆ ಹಣ ಹಂಚಿದ ತಾವ್ಡೆ: ಬಹುಜನ ವಿಕಾಸ ಆಘಾಡಿ ಆರೋಪ

ಹಣ ಹಂಚುವಾಗಲೇ ಸಿಕ್ಕಿಬಿದ್ದ ಬಿಜೆಪಿ ಪ್ರಧಾನ ಕಾರ್ಯದರ್ಶಿ: ಬಿವಿಎ
Published : 19 ನವೆಂಬರ್ 2024, 16:17 IST
Last Updated : 19 ನವೆಂಬರ್ 2024, 16:17 IST
ಫಾಲೋ ಮಾಡಿ
Comments
ವಿನೋದ್‌ ತಾವ್ಡೆ
ವಿನೋದ್‌ ತಾವ್ಡೆ
ಮೋದೀಜಿ ಅವರೇ ಈ ₹5 ಕೋಟಿ ಎಲ್ಲಿಂದ ಬಂತು? ಸಾರ್ವಜನಿಕರ ಹಣ ಲೂಟಿ ಮಾಡಿ ನಿಮಗೆ ಟೆಂಪೊದಲ್ಲಿ ಕಳುಹಿಸಿದ್ದು ಯಾರು?
ರಾಹುಲ್‌ ಗಾಂಧಿ ಲೋಕಸಭೆ ವಿರೋಧ ಪಕ್ಷದ ನಾಯಕ
ಬಿಜೆಪಿಯವರು ‘ವೋಟ್‌– ಜಿಹಾದ್‌’ ಆರೋಪ ಮಾಡುತ್ತಿದ್ದಾರೆ. ಆದರೆ ವಾಸ್ತವವಾಗಿ ನಡೆಯುತ್ತಿರುವುದು ‘ನೋಟ್– ಜಿಹಾದ್’
ಉದ್ಧವ್‌ ಠಾಕ್ರೆ ಶಿವಸೇನಾ (ಯುಬಿಟಿ) ಮುಖ್ಯಸ್ಥ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT