<p><strong>ಪಾಲ್ಘಾರ್: </strong>ಮಹಾರಾಷ್ಟ್ರದ ಪಾಲ್ಘಾರ್ ಜಿಲ್ಲೆಯ ವೀರೇಂದ್ರ ನಗರದ ನಿವಾಸಿ ಹಾಗೂ ಶತಾಯುಷಿ ಶ್ಯಾಮರಾವ್ ಇಂಗ್ಳೆ (103) ಎಂಬುವವರು ಕೋವಿಡ್ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ.</p>.<p>ಇಂಗ್ಳೆ ಅವರನ್ನು ಪಾಲ್ಘಾರ್ರ ಗ್ರಾಮೀಣ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರ ಅವರು ಮನೆಗೆ ತೆರಳಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.</p>.<p>ಗುಣಮುಖರಾಗಿ ನಡೆದುಕೊಂಡೇ ಆಸ್ಪತ್ರೆಯಿಂದ ನಿರ್ಗಮಿಸಿದ ಈ ಶತಾಯುಷಿಗೆ ಪಾಲ್ಘಾರ್ ಜಿಲ್ಲಾಧಿಕಾರಿ ಡಾ.ಮಾಣಿಕ್ ಗುರ್ಸಲ್ ಮತ್ತು ಆಸ್ಪತ್ರೆಯ ಸಿಬ್ಬಂದಿ ಹೂಗುಚ್ಛ ನೀಡಿ ಬೀಳ್ಗೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾಲ್ಘಾರ್: </strong>ಮಹಾರಾಷ್ಟ್ರದ ಪಾಲ್ಘಾರ್ ಜಿಲ್ಲೆಯ ವೀರೇಂದ್ರ ನಗರದ ನಿವಾಸಿ ಹಾಗೂ ಶತಾಯುಷಿ ಶ್ಯಾಮರಾವ್ ಇಂಗ್ಳೆ (103) ಎಂಬುವವರು ಕೋವಿಡ್ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ.</p>.<p>ಇಂಗ್ಳೆ ಅವರನ್ನು ಪಾಲ್ಘಾರ್ರ ಗ್ರಾಮೀಣ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರ ಅವರು ಮನೆಗೆ ತೆರಳಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.</p>.<p>ಗುಣಮುಖರಾಗಿ ನಡೆದುಕೊಂಡೇ ಆಸ್ಪತ್ರೆಯಿಂದ ನಿರ್ಗಮಿಸಿದ ಈ ಶತಾಯುಷಿಗೆ ಪಾಲ್ಘಾರ್ ಜಿಲ್ಲಾಧಿಕಾರಿ ಡಾ.ಮಾಣಿಕ್ ಗುರ್ಸಲ್ ಮತ್ತು ಆಸ್ಪತ್ರೆಯ ಸಿಬ್ಬಂದಿ ಹೂಗುಚ್ಛ ನೀಡಿ ಬೀಳ್ಗೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>