ಭಾನುವಾರ, 1 ಮಾರ್ಚ್ 2026
×
ADVERTISEMENT

'ಮಹಾ' ಚುನಾವಣೆಗಾಗಿ ಕರ್ನಾಟಕ ಕಾಂಗ್ರೆಸ್‌ನಿಂದ ₹ 700 ಕೋಟಿ ವಸೂಲಿ: ಮೋದಿ ಆರೋಪ

Published : 9 ನವೆಂಬರ್ 2024, 11:34 IST
Last Updated : 9 ನವೆಂಬರ್ 2024, 11:34 IST
ADVERTISEMENT
ಫಾಲೋ ಮಾಡಿ
Comments
ಅಂಬೇಡ್ಕರ್‌ ಅವರ ಪರಂಪರೆಗೆ ಸಂಬಂಧಪಟ್ಟ ಸ್ಥಳಗಳನ್ನು ನಮ್ಮ ಸರ್ಕಾರ ಅಭಿವೃದ್ಧಿಪಡಿಸಿದೆ. ಯುಪಿಐಗೆ ಭೀಮ್‌ ಯುಪಿಐ ಎಂದು ಹೆಸರಿಟ್ಟಿದೆ.
–ನರೇಂದ್ರ ಮೋದಿ, ಪ್ರಧಾನಿ
‘ಪಂಚತೀರ್ಥಕ್ಕೆ ಕಾಂಗ್ರೆಸ್‌ನವರು ಭೇಟಿ ನೀಡಿಲ್ಲ’
‘ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಜೀವನ–ಸಾಧನೆಯೊಂದಿಗೆ ಬೆಸೆದುಕೊಂಡ ಸ್ಥಳಗಳನ್ನು ಒಳಗೊಂಡ ‘ಪಂಚತೀರ್ಥ’ಕ್ಕೆ ಪಕ್ಷದ ನಾಯಕರು ಭೇಟಿ ನೀಡಿಲ್ಲ. ಭೇಟಿ ನೀಡಿದ್ದಲ್ಲಿ ಅದನ್ನು ಸಾಬೀತುಪಡಿಸಲಿ’ ಎಂದು ಪ್ರಧಾನಿ ಮೋದಿ ಇದೇ ವೇಳೆ ಕಾಂಗ್ರೆಸ್‌ಗೆ ಸವಾಲು ಹಾಕಿದರು. ‘ಅಂಬೇಡ್ಕರ್‌ ಅವರು ದಲಿತರಾಗಿದ್ದರು ಹಾಗೂ ಸಂವಿಧಾನ ರಚನೆಯ ಶ್ರೇಯಸ್ಸು ಅವರಿಗೆ ಸಂದಿತ್ತು ಎಂಬ ಕಾರಣಕ್ಕೆ ಕಾಂಗ್ರೆಸ್‌ ಅವರನ್ನು ದ್ವೇಷಿಸುತ್ತದೆ. ಆದರೆ ಬಾಬಾ ಸಾಹೇಬ್‌ ಅಂಬೇಡ್ಕರ್‌ ನನಗೆ ಬಿಜೆಪಿ ಪಕ್ಷಕ್ಕೆ ಹಾಗೂ ನನ್ನ ಸರ್ಕಾರಕ್ಕೆ ಪ್ರೇರಣೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT