'ಮುಂಬೈ ಪೊಲೀಸರು ಅಸಮರ್ಥರಾಗಿಲ್ಲ. ಯಾರಾದರೂ ಯಾವುದೇ ಪುರಾವೆ ಹೊಂದಿದ್ದರೆ ಅದನ್ನು ನಮ್ಮ ಬಳಿಗೆ ತರಬಹುದು. ನಾವು ತಪ್ಪಿತಸ್ಥರನ್ನು ವಿಚಾರಣೆಗೊಳಪಡಿಸಿ, ಶಿಕ್ಷಿಸುತ್ತೇವೆ. ಮಹಾರಾಷ್ಟ್ರ ಮತ್ತು ಬಿಹಾರದ ನಡುವೆ ಘರ್ಷಣೆ ಸೃಷ್ಟಿಸಲು ದಯವಿಟ್ಟು ಈ ಪ್ರಕರಣವನ್ನು ಬಳಸಿಕೊಳ್ಳಬೇಡಿ' ಎಂದು ಉದ್ಧವ್ ತಿಳಿಸಿದ್ದಾರೆ.