<p><strong>ಮುಂಬೈ:</strong> ಕಾಂಗ್ರೆಸ್ ನಾಯಕ ಬಸವರಾಜ ಪಾಟೀಲ್ ಅವರು ಇಂದು (ಮಂಗಳವಾರ) ಪಕ್ಷದ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೇ ಅವರು ಬಿಜೆಪಿಗೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.</p><p>ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಚಂದ್ರಶೇಖರ ಬಾವನಕುಲೆ ದೇವೇಂದ್ರ ಫಡಣವೀಸ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರಲಿದ್ದಾರೆ ಎಂದು ತಿಳಿದುಬಂದಿದೆ.</p><p>ಬಿಜೆಪಿಗೆ ಸೇರ್ಪಡೆಯಾಗುವ ಕುರಿತು ಬಸವರಾಜ ಪಾಟೀಲ್ ಅವರು ಇಂದು ಬೆಳಿಗ್ಗೆ ದೇವೇಂದ್ರ ಫಡಣವೀಸ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.</p><p>ಮಹಾರಾಷ್ಟ್ರದ ಮರಾಠವಾಡ ಪ್ರಾಂತ್ಯದ ಪ್ರಮುಖ ಲಿಂಗಾಯತ ನಾಯಕರಾಗಿರುವ ಬಸವರಾಜ ಪಾಟೀಲ ಅವರು ಔಸಾ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 2019ರಲ್ಲಿ ಬಿಜೆಪಿ ನಾಯಕ ಅಭಿಮನ್ಯು ಪವಾರ್ ವಿರುದ್ಧ ಪಾಟೀಲ್ ಸೋಲು ಕಂಡಿದ್ದರು.</p>.SP ಶಾಸಕ ಮನೋಜ್ ರಾಜೀನಾಮೆ: ರಾಜ್ಯಸಭೆ ಚುನಾವಣೆಯಲ್ಲಿ BJPಗೆ ಬೆಂಬಲ ಸಾಧ್ಯತೆ.ರಾಜ್ಯಸಭೆ ಚುನಾವಣೆ: ವಿಧಾನಸೌಧದಲ್ಲಿ ಮತದಾನ ಆರಂಭ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಕಾಂಗ್ರೆಸ್ ನಾಯಕ ಬಸವರಾಜ ಪಾಟೀಲ್ ಅವರು ಇಂದು (ಮಂಗಳವಾರ) ಪಕ್ಷದ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೇ ಅವರು ಬಿಜೆಪಿಗೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.</p><p>ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಚಂದ್ರಶೇಖರ ಬಾವನಕುಲೆ ದೇವೇಂದ್ರ ಫಡಣವೀಸ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರಲಿದ್ದಾರೆ ಎಂದು ತಿಳಿದುಬಂದಿದೆ.</p><p>ಬಿಜೆಪಿಗೆ ಸೇರ್ಪಡೆಯಾಗುವ ಕುರಿತು ಬಸವರಾಜ ಪಾಟೀಲ್ ಅವರು ಇಂದು ಬೆಳಿಗ್ಗೆ ದೇವೇಂದ್ರ ಫಡಣವೀಸ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.</p><p>ಮಹಾರಾಷ್ಟ್ರದ ಮರಾಠವಾಡ ಪ್ರಾಂತ್ಯದ ಪ್ರಮುಖ ಲಿಂಗಾಯತ ನಾಯಕರಾಗಿರುವ ಬಸವರಾಜ ಪಾಟೀಲ ಅವರು ಔಸಾ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 2019ರಲ್ಲಿ ಬಿಜೆಪಿ ನಾಯಕ ಅಭಿಮನ್ಯು ಪವಾರ್ ವಿರುದ್ಧ ಪಾಟೀಲ್ ಸೋಲು ಕಂಡಿದ್ದರು.</p>.SP ಶಾಸಕ ಮನೋಜ್ ರಾಜೀನಾಮೆ: ರಾಜ್ಯಸಭೆ ಚುನಾವಣೆಯಲ್ಲಿ BJPಗೆ ಬೆಂಬಲ ಸಾಧ್ಯತೆ.ರಾಜ್ಯಸಭೆ ಚುನಾವಣೆ: ವಿಧಾನಸೌಧದಲ್ಲಿ ಮತದಾನ ಆರಂಭ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>