ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಉದ್ಧವ್ ಠಾಕ್ರೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕರ್ನಾಟಕದ ಮುಖ್ಯಮಂತ್ರಿಗಳು ನಮ್ಮ ರಾಜ್ಯದ ಹಲವು ಪ್ರದೇಶಗಳನ್ನು ಕೇಳುತ್ತಾರೆ.ಆದರೆ ನಮ್ಮ ಮುಖ್ಯಮಂತ್ರಿಗಳು ಇದನ್ನು ಕೇಳಿಸಿಕೊಂಡು ಮೌನವಾಗಿದ್ದಾರೆ ಆಗಾದರೆ ಇಲ್ಲಿ ಇರುವುದು ಬಿಜೆಪಿ ಸರ್ಕಾರವೇ ಎಂದು ಪ್ರಶ್ನೆ ಮಾಡಿದ್ದಾರೆ.