ಶಿವಸೇನಾ, ಎನ್ಸಿಪಿ ಮತ್ತು ಕಾಂಗ್ರೆಸ್ ಸೇರಿ ಮಹಾರಾಷ್ಟ್ರ ಸರ್ಕಾರ ರಚಿಲಿವೆ ಎಂದು ಈ ಹಿಂದೆ ಹೇಳಿದ್ದ ಪವಾರ್, ಶಿವಸೇನಾ–ಬಿಜೆಪಿ ಅವರ ಹಾದಿ ನೋಡಿಕೊಳ್ಳಲಿದೆ ಎಂದು ಸೋಮವಾರ ಹೇಳಿದ್ದರು. ಜತೆಗೆ ಸರ್ಕಾರ ರಚನೆ ಬಗ್ಗೆ ಇನ್ನಷ್ಟು ಮಾತುಕತೆ ಅಗತ್ಯ ಎಂದು ಹೇಳಿದ್ದರು. ಈ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ರಾವತ್ ಮೇಲಿನ ಹೇಳಿಕೆ ನೀಡಿದ್ದಾರೆ.