ಶಿವಸೇನಾ, ಎನ್ಸಿಪಿ ಮತ್ತು ಕಾಂಗ್ರೆಸ್ ಶಾಸಕರು ಮುಂಬೈನ ಗ್ರ್ಯಾಂಡ್ ಹಯಾತ್ ಹೋಟೆಲ್ನಲ್ಲಿ ತಂಗಿದ್ದಾರೆ. ಈ ಕುರಿತು ಮಹಾರಾಷ್ಟ್ರ ರಾಜ್ಯಪಾಲರನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ರಾವುತ್, ‘ನಾವೆಲ್ಲ ಜತೆಯಾಗಿದ್ದೇವೆ. ನಾವು 162 ಜನ ಒಟ್ಟಾಗಿರುವುದನ್ನುಗ್ರ್ಯಾಂಡ್ ಹಯಾತ್ ಹೋಟೆಲ್ನಲ್ಲಿ ಬಂದು ನೋಡಿ’ ಎಂದು ಉಲ್ಲೇಖಿಸಿದ್ದಾರೆ.