ಮಸೀದಿಗಳ ಮೇಲಿರುವ ಧ್ವನಿವರ್ಧಕಗಳನ್ನು ತೆಗೆಯುವಂತೆ ಆಗ್ರಹಿಸಿದ್ದ ರಾಜ್ ಠಾಕ್ರೆ, ಅದಕ್ಕೆ ಮೇ 3 ಕೊನೆಯ ದಿನವೆಂದು ಸಾರಿದ್ದರು. ಅದು ಸಾಧ್ಯವಾಗದಿದ್ದರೆ, ಮಸೀದಿಗಳ ಎದುರು ಹನುಮಾನ್ ಚಾಲೀಸಾ ಪಠಣ ಆರಂಭಿಸುವುದಾಗಿ ಘೋಷಿಸಿದ್ದರು. ರಾಜ್ ಠಾಕ್ರೆ ಅವರ ವಿರುದ್ಧ ಔರಂಗಾಬಾದ್ ಪೊಲೀಸರು ಮಂಗಳವಾರ ಪ್ರಕರಣ ದಾಖಲಿಸಿದ್ದಾರೆ.