ರಾಯಗಡ ಜಿಲ್ಲೆಯ ಖಾರ್ಘರ್ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮುಂಗಂತಿವಾರ್, ‘ಶಿವಾಜಿ ಮಹಾರಾಜರ ಪಟ್ಟಾಭಿಷೇಕದ 350ನೇ ವಾರ್ಷಿಕೋತ್ಸವವನ್ನು ಶೀಘ್ರದಲ್ಲೇ ಆಚರಿಸಲಾಗುವುದು. ಮುಂದಿನ ತಿಂಗಳ ಮೊದಲನೇ ವಾರ ನಾನು ಬ್ರಿಟನ್ಗೆ ಭೇಟಿ ನೀಡಲಿದ್ದು, ಈ ವೇಳೆ ಶಿವಾಜಿ ಮಹಾರಾಜರಿಗೆ ಸೇರಿದ ಎಲ್ಲ ವಸ್ತುಗಳನ್ನು ಮರಳಿ ತರಲು ಪ್ರಯತ್ನಸುತ್ತೇನೆ‘ ಎಂದು ಹೇಳಿದ್ದಾರೆ.