ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳುವ ಸಲುವಾಗಿ ಸೊಲ್ಲಾಪುರಕ್ಕೆ ಮಂಗಳವಾರ ಬಂದಿದ್ದ ಓವೈಸಿ ಅವರು, ಸದರ್ ಬಜಾರ್ದಲ್ಲಿರುವ ಸರ್ಕಾರಿ ಅತಿಥಿಗೃಹದಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಆಗ ಅಲ್ಲಿ ಕರ್ತವ್ಯದ ಮೇಲಿದ್ದ ಸಹಾಯಕ ಪೊಲೀಸ್ ಇನ್ಸ್ಪೆಕ್ಟರ್ ರಮೇಶ್ಚಿಂತನಕಿಡಿ ಅವರು ವಾಹನಕ್ಕೆ ನೋಂದಣಿ ಸಂಖ್ಯೆ ಫಲಕ ಇಲ್ಲದಿರುವುದನ್ನು ಗಮನಿಸಿ, ಚಾಲಕನಿಗೆ ದಂಡ ವಿಧಿಸಿದ್ದಾರೆ.