'ಪದ್ಮಶ್ರೀ ಪುರಸ್ಕೃತೆ ಕಂಗನಾ ರನೌತ್ ಅವರು ಧ್ವೇಷ, ಅಸಹಿಷ್ಣುತೆ ಮತ್ತು ಅವಿವೇಕದ ಪ್ರತಿನಿಧಿ ಆಗಿದ್ದಾರೆ. 2014ರಲ್ಲಿ ಭಾರತವು ಸ್ವಾತಂತ್ರ್ಯವನ್ನು ಪಡೆದಿದೆ ಎಂದು ಆಕೆಗೆ ಭಾಸವಾಗಿರುವುದರಲ್ಲಿ ಆಶ್ಚರ್ಯವೇ ಇಲ್ಲ. ಭಾರತದಲ್ಲಿ ದ್ವೇಷ, ಅಸಹಿಷ್ಣುತೆ, ಹುಸಿ ದೇಶಭಕ್ತಿ ಮತ್ತು ದಬ್ಬಾಳಿಕೆಗಳು 2014ರಿಂದೀಚೆಗೆ ಮುಕ್ತವಾದವು' ಎಂದುತುಷಾರ್ ಗಾಂಧಿ ಟ್ವೀಟ್ ಮಾಡಿದ್ದಾರೆ.