ಆರೋಪಿ ವಿಶ್ವಕರ್ಮನನ್ನು ಪೊಲೀಸರು ಸೋಮವಾರ ಮುಂಜಾನೆ 3 ಗಂಟೆ ಸುಮಾರಿಗೆ, ಕೊಲೆ ಘಟನೆ ನಡೆದ ಜಾಗವಾದ ಖರ್ಗಾಪುರ ಕ್ರಾಸಿಂಗ್ಗೆ ಕರೆದೊಯ್ದರು.ಪೊಲೀಸ್ ವಾಹನದಿಂದ ಕೆಳಗೆ ಇಳಿಯುವಾಗ ಆರೋಪಿಸಬ್ಇನ್ಸ್ಪೆಕ್ಟರ್ ಅಖ್ತರ್ ಉಸ್ಮಾನಿ ಮೇಲೆ ಹಲ್ಲೆ ಮಾಡಿ, ಅವರಿಂದ ಪಿಸ್ತೂಲ್ ಕಿತ್ತುಕೊಂಡು, ಕೆಳಕ್ಕೆ ತಳ್ಳಿ ಓಡಲು ಆರಂಭಿಸಿದ.