ಮುಂಬೈ: ‘2008ರಲ್ಲಿನ ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳವು (ಎಟಿಎಸ್) ನನ್ನ ಹೇಳಿಕೆಯನ್ನು ದಾಖಲಿಸಿಕೊಂಡಿದ್ದು, ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಇತರ ನಾಲ್ವರು ಆರ್ಎಸ್ಎಸ್ ಮುಖಂಡರ ಹೆಸರು ಹೇಳುವಂತೆ ಎಟಿಎಸ್ ನನಗೆ ಬೆದರಿಕೆ ಒಡ್ಡಿದೆ’ ಎಂದು ಪ್ರಕರಣದ ಸಾಕ್ಷಿದಾರರೊಬ್ಬರು ಮಂಗಳವಾರ ಎನ್ಐಎ ವಿಶೇಷ ನ್ಯಾಯಾಲಯದಲ್ಲಿ ಆರೋಪ ಮಾಡಿದ್ದಾರೆ.