ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ತುರ್ತು ಪರಿಸ್ಥಿತಿ’ಗೆ 50 ವರ್ಷ: ಪ್ರಧಾನಿ ಹೇಳಿಕೆಗೆ ಖರ್ಗೆ ತಿರುಗೇಟು

Published : 25 ಜೂನ್ 2024, 8:02 IST
Last Updated : 25 ಜೂನ್ 2024, 8:02 IST
ಫಾಲೋ ಮಾಡಿ
Comments
ದೇಶದ ಪ್ರಜಾಪ್ರಭುತ್ವ ಸಂಪ್ರದಾಯಗಳಲ್ಲಿ ನಂಬಿಕೆ ಇರುವವರಿಗೆ ಜೂನ್ 25 ಮರೆಯಲಾಗದ ದಿನ. 50 ವರ್ಷಗಳ ಹಿಂದೆ ಇದೇ ದಿನ ಸಂವಿಧಾನ ತಿರಸ್ಕರಿಸಿ ತುರ್ತು ಪರಿಸ್ಥಿತಿ ಹೇರಲಾಯಿತು. ಸಂವಿಧಾನವನ್ನು ಛಿದ್ರಗೊಳಿಸಲಾಯಿತು, ದೇಶವನ್ನು ಸೆರೆಮನೆಯಾಗಿ ಪರಿವರ್ತಿಸಲಾಯಿತು ಹಾಗೂ ಪ್ರಜಾಪ್ರಭುತ್ವವನ್ನು ಹೇಗೆ ಸಂಪೂರ್ಣವಾಗಿ ನಿಗ್ರಹಿಸಲಾಯಿತು ಎಂಬುದನ್ನು ಹೊಸ ಪೀಳಿಗೆ ಎಂದಿಗೂ ಮರೆಯಬಾರದು. ಇದೊಂದು ಪ್ರಜಾಪ್ರಭುತ್ವಕ್ಕೆ ಕಪ್ಪು ಚುಕ್ಕೆ. ಇಂತಹ ವಿಕೃತಿ ಮತ್ತೆ ಸಂಭವಿಸಲು ಅವಕಾಶ ನೀಡುವುದಿಲ್ಲ ಎಂದು ದೇಶವಾಸಿಗಳು ಸಂಕಲ್ಪ ಮಾಡಬೇಕು.
ನರೇಂದ್ರ ಮೋದಿ, ಪ್ರಧಾನಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT