ಬುಧವಾರ, 7 ಜನವರಿ 2026
×
ADVERTISEMENT
ADVERTISEMENT

SIR ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರುತ್ತೇನೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಹೇಳಿಕೆ
Published : 5 ಜನವರಿ 2026, 14:44 IST
Last Updated : 5 ಜನವರಿ 2026, 14:44 IST
ಫಾಲೋ ಮಾಡಿ
Comments
ರಾಜ್ಯದ ಜನರು ಎಸ್‌ಐಆರ್‌ ಅನ್ನು ಭರವಸೆ ಬೆಳಕು ಎಂಬಂತೆ ಕಾಣುತ್ತಿದ್ದಾರೆ. ಈ ಪ್ರಕ್ರಿಯೆಯು ಭಯವನ್ನು ಹುಟ್ಟಿಸಿದೆ ಎಂಬುದು ಟಿಎಂಸಿ ಸೃಷ್ಟಿಸಿದ ಸಂಕಥನ. ಎದೆಗುಂದದೆ ಪ್ರಕ್ರಿಯೆಯನ್ನು ಮುಂದುವರಿಸಿ. (ಎಸ್‌ಐಆರ್‌ ಪ್ರಕ್ರಿಯೆಯನ್ನು ನಿಲ್ಲಿಸುವಂತೆ ಮಮತಾ ಅವರು ಚುನಾವಣೆ ಆಯೋಗಕ್ಕೆ ಬರೆದ ಪತ್ರಕ್ಕೆ ನೀಡಿದ ಪ್ರತಿಕ್ರಿಯೆ)
– ಸುವೇಂದು ಅಧಿಕಾರಿ ವಿಧಾನಸಭೆ ವಿರೋಧ ಪಕ್ಷದ ನಾಯಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT