<p><strong>ಕೋಲ್ಕತ್ತ</strong>: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಅನ್ನು 'ಮತಬಂಧನ‘ ಎಂದು ಕಿಡಿಕಾರಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಚುನಾವಣಾ ಆಯೋಗ ಈ ಪ್ರಕ್ರಿಯೆಯನ್ನು ತಕ್ಷಣ ನಿಲ್ಲಿಸುವಂತೆ ಒತ್ತಾಯಿಸಿದ್ದಾರೆ.</p><p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಆಯೋಗ ಎಸ್ಐಆರ್ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸುತ್ತಿರುವ ಉದ್ದೇಶ ಅರ್ಥವಾಗುತ್ತಿಲ್ಲ. ಎರಡು ಅಥವಾ ಮೂರು ತಿಂಗಳಿನಲ್ಲಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಾಧ್ಯವಿಲ್ಲ. ಈ ಪ್ರಕ್ರಿಯೆಯನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಹೇಳಿದ್ದಾರೆ.</p>.ಕೀರ್ತಿ ಸುರೇಶ್ ನಟನೆಯ ‘ರಿವಾಲ್ವರ್ ರೀಟಾ’ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ.ಭಾರತದ ಅತ್ಯಂತ ದುಬಾರಿ ರೈಲುಗಳಿವು: ಇಲ್ಲಿ ಸಾಮಾನ್ಯರು ಪ್ರಯಾಣಿಸುವುದು ಅಸಾಧ್ಯ. <p>ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಎಸ್ಐಆರ್ ಹೆಸರಿನಲ್ಲಿ ಜನರಿಗೆ ಕಿರುಕುಳ ನೀಡುತ್ತಿದೆ. ಇದು ತುರ್ತು ಪರಿಸ್ಥಿತಿಯ ಮತ್ತೊಂದು ರೂಪ ಎಂದು ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ.</p><p>ಎಸ್ಐಆರ್ ವಿರುದ್ಧ ಮಾತನಾಡಿದರೆ ಬಿಜೆಪಿ ನನನ್ನು ಜೈಲಿಗೆ ಕಳುಹಿಸಬಹುದು, ನನ್ನ ಧ್ವನಿಯನ್ನು ಹತ್ತಿಕ್ಕಬಹುದು. ಆದರೆ ಜನರ ಮತದಾನದ ಹಕ್ಕನ್ನು ಹತ್ತಿಕ್ಕಬೇಡಿ ಎಂದು ಬ್ಯಾನರ್ಜಿ ತಿಳಿಸಿದ್ದಾರೆ.</p><p>ಕೇಂದ್ರ ಸರ್ಕಾರ ಜಿಎಸ್ಟಿ ಹೆಸರಿನಲ್ಲಿ ಜನರನ್ನು ಲೂಟಿ ಮಾಡುತ್ತಿದೆ. ಸರಕು ಮತ್ತು ಸೇವಾ ತೆರಿಗೆಯನ್ನು(ಜಿಎಸ್ಟಿ) ಅನ್ನು ಇದೊಂದು ಪ್ರಮಾದ ಎಂದು ಬ್ಯಾನರ್ಜಿ ಆರೋಪಿಸಿದ್ದಾರೆ.</p>.ಪ್ಲೇಟ್ಲೆಟ್ ಹೆಚ್ಚಳಕ್ಕೆ ಪಪ್ಪಾಯ ರಾಮಬಾಣ: ಇಲ್ಲಿದೆ ಮಾಹಿತಿ.2ನೇ ಬೆಳೆಗೆ ತುಂಗಭದ್ರಾದಿಂದ ನೀರು ಬೇಕು; ರೈತ ಸಂಘ, ಹಸಿರು ಸೇನೆಯಿಂದ ಪಾದಯಾತ್ರೆ.ನಟ ಉಗ್ರಂ ಮಂಜು ನಿಶ್ಚಿತಾರ್ಥ ಮಾಡಿಕೊಂಡ ಹುಡುಗಿ ಯಾರು? ಚಿತ್ರಗಳು ಇಲ್ಲಿವೆ.ಕೈದಿಗಳಿಗೆ ರಾಜಾತಿಥ್ಯ: ಪರಪ್ಪನ ಅಗ್ರಹಾರ ಜೈಲಿನ ಮೂವರು ಹಿರಿಯ ಅಧಿಕಾರಿಗಳ ತಲೆದಂಡ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಅನ್ನು 'ಮತಬಂಧನ‘ ಎಂದು ಕಿಡಿಕಾರಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಚುನಾವಣಾ ಆಯೋಗ ಈ ಪ್ರಕ್ರಿಯೆಯನ್ನು ತಕ್ಷಣ ನಿಲ್ಲಿಸುವಂತೆ ಒತ್ತಾಯಿಸಿದ್ದಾರೆ.</p><p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಆಯೋಗ ಎಸ್ಐಆರ್ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸುತ್ತಿರುವ ಉದ್ದೇಶ ಅರ್ಥವಾಗುತ್ತಿಲ್ಲ. ಎರಡು ಅಥವಾ ಮೂರು ತಿಂಗಳಿನಲ್ಲಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಾಧ್ಯವಿಲ್ಲ. ಈ ಪ್ರಕ್ರಿಯೆಯನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಹೇಳಿದ್ದಾರೆ.</p>.ಕೀರ್ತಿ ಸುರೇಶ್ ನಟನೆಯ ‘ರಿವಾಲ್ವರ್ ರೀಟಾ’ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ.ಭಾರತದ ಅತ್ಯಂತ ದುಬಾರಿ ರೈಲುಗಳಿವು: ಇಲ್ಲಿ ಸಾಮಾನ್ಯರು ಪ್ರಯಾಣಿಸುವುದು ಅಸಾಧ್ಯ. <p>ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಎಸ್ಐಆರ್ ಹೆಸರಿನಲ್ಲಿ ಜನರಿಗೆ ಕಿರುಕುಳ ನೀಡುತ್ತಿದೆ. ಇದು ತುರ್ತು ಪರಿಸ್ಥಿತಿಯ ಮತ್ತೊಂದು ರೂಪ ಎಂದು ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ.</p><p>ಎಸ್ಐಆರ್ ವಿರುದ್ಧ ಮಾತನಾಡಿದರೆ ಬಿಜೆಪಿ ನನನ್ನು ಜೈಲಿಗೆ ಕಳುಹಿಸಬಹುದು, ನನ್ನ ಧ್ವನಿಯನ್ನು ಹತ್ತಿಕ್ಕಬಹುದು. ಆದರೆ ಜನರ ಮತದಾನದ ಹಕ್ಕನ್ನು ಹತ್ತಿಕ್ಕಬೇಡಿ ಎಂದು ಬ್ಯಾನರ್ಜಿ ತಿಳಿಸಿದ್ದಾರೆ.</p><p>ಕೇಂದ್ರ ಸರ್ಕಾರ ಜಿಎಸ್ಟಿ ಹೆಸರಿನಲ್ಲಿ ಜನರನ್ನು ಲೂಟಿ ಮಾಡುತ್ತಿದೆ. ಸರಕು ಮತ್ತು ಸೇವಾ ತೆರಿಗೆಯನ್ನು(ಜಿಎಸ್ಟಿ) ಅನ್ನು ಇದೊಂದು ಪ್ರಮಾದ ಎಂದು ಬ್ಯಾನರ್ಜಿ ಆರೋಪಿಸಿದ್ದಾರೆ.</p>.ಪ್ಲೇಟ್ಲೆಟ್ ಹೆಚ್ಚಳಕ್ಕೆ ಪಪ್ಪಾಯ ರಾಮಬಾಣ: ಇಲ್ಲಿದೆ ಮಾಹಿತಿ.2ನೇ ಬೆಳೆಗೆ ತುಂಗಭದ್ರಾದಿಂದ ನೀರು ಬೇಕು; ರೈತ ಸಂಘ, ಹಸಿರು ಸೇನೆಯಿಂದ ಪಾದಯಾತ್ರೆ.ನಟ ಉಗ್ರಂ ಮಂಜು ನಿಶ್ಚಿತಾರ್ಥ ಮಾಡಿಕೊಂಡ ಹುಡುಗಿ ಯಾರು? ಚಿತ್ರಗಳು ಇಲ್ಲಿವೆ.ಕೈದಿಗಳಿಗೆ ರಾಜಾತಿಥ್ಯ: ಪರಪ್ಪನ ಅಗ್ರಹಾರ ಜೈಲಿನ ಮೂವರು ಹಿರಿಯ ಅಧಿಕಾರಿಗಳ ತಲೆದಂಡ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>