‘ಕೋವಿಡ್ ರೋಗಿಗಳ ಚಿಕಿತ್ಸೆಯಲ್ಲಿ ವೈದ್ಯರು, ಆರೋಗ್ಯ ಕಾರ್ಯಕರ್ತರು ನಿರತರಾಗಿದ್ದರೆ, ಇದಕ್ಕೆ ಪರಿಣಾಮಕಾರಿಯಾದ ಔಷಧಿ ಕಂಡು ಹಿಡಿಯಲು ವಿಜ್ಞಾನಿಗಳು ಹಗಲಿರುಳು ಶ್ರಮಿಸುತ್ತಿದ್ದಾರೆ. ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ, ಪೌರ ಕಾರ್ಮಿಕರು, ಮಾಧ್ಯಮ ಪ್ರತಿನಿಧಿಗಳು ಸೇರಿದಂತೆ ವಿವಿಧ ವರ್ಗದ ಜನರೂ ಈ ವೈರಸ್ ಸೋಂಕಿನ ವಿರುದ್ಧ ಹೋರಾಡುತ್ತಿದ್ದು, ಅವರೆಲ್ಲರೂ ಸುರಕ್ಷತವಾಗಿರಲಿ’ ಎಂದೂ ಪ್ರಾರ್ಥಿಸುತ್ತೇನೆ ಎನ್ನುತ್ತಾರೆ.