ಶನಿವಾರ ತಡರಾತ್ರಿ ಇಲ್ಲಿನ ಹೋಟೆಲ್ ಹೊರಭಾಗದಲ್ಲಿ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳ ಎರಡು ಗುಂಪು ಪರಿಸ್ಪರ ಹೊಡೆದಾಟ ನಡೆಸಿದ್ದರು. ಈ ವೇಳೆ ಸುಯಾಶ್ (25) ಮತ್ತು ಅಲೋಕ್ (26) ಎಂಬವರು ಗಾಯಗೊಂಡಿದ್ದರು.ಕಾನ್ಸ್ಟೆಬಲ್ ರಾಜ್ ಕುಮಾರ್ ಪಾಂಡೆ ಮತ್ತು ಜಯಶ್ ರಾಮ್ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸುಯಾಶ್ ಮೃತಪಟ್ಟಿದ್ದಾನೆ.