‘ಜನವರಿ 26 ರಂದು, ದೆಹಲಿ ಪೊಲೀಸ್ ಸಿಬ್ಬಂದಿಯ ಮೇಲೆ ಗುಂಡು ಹಾರಿಸುವ ಮೂಲಕ ಟ್ರ್ಯಾಕ್ಟರ್ ಪೆರೇಡ್ ಸಮಯದಲ್ಲಿ ಗಲಭೆ ಸೃಷ್ಟಿಸುವ ಯೋಜನೆ ಇತ್ತು. ಇದರಿಂದ, ಪೊಲೀಸರು ರೊಚ್ಚಿಗೆದ್ದು ರೈತರ ವಿರುದ್ಧ ತಕ್ಷಣವೇ ಕ್ರಮಕೈಗೊಳ್ಳುತ್ತಾರೆ. ಪ್ರತಿಭಟನಾ ನಿರತ ರೈತರ ವಿರುದ್ಧ ಪ್ರಬಲ ರೀತಿಯಲ್ಲಿ ಪ್ರತೀಕಾರ ತೀರಿಸುವ ಪ್ರಯತ್ನ ಇದಾಗಲಿದೆ‘ ಎಂದು ಆತ ಹೇಳಿದ್ದ.