<p><strong>ನವದೆಹಲಿ</strong>: ದೆಹಲಿಯ ವಜೀರಾಬಾದ್ ಮೇಲ್ಸೇತುವೆ ಬಳಿ ಬುಧವಾರ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ 25 ವರ್ಷದ ಯುವಕನೊಬ್ಬ ಮೃತಪಟ್ಟಿದ್ದಾನೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಅಪಘಾತ ಸಂಭವಿಸಿದ ಬಗ್ಗೆ ಬುಧವಾರ ಮುಂಜಾನೆ 4.30 ಗಂಟೆ ಸುಮಾರಿಗೆ ಪೊಲೀಸರಿಗೆ ಕರೆ ಬಂದಿತು. ಪೊಲೀಸ್ ತಂಡವು ಸ್ಥಳಕ್ಕೆ ಧಾವಿಸಿತು ಪರಿಶೀಲನೆ ನಡೆಸಿದೆ ಎಂದು ಅಧಿಕಾರಿ ಹೇಳಿದ್ದಾರೆ.</p>.<p>'ಗಾಯಗೊಂಡ ಯುವಕನ್ನು ಆಂಬ್ಯುಲೆನ್ಸ್ ಮೂಲಕ ಲೋಕನಾಯಕ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಆತ ಅಷ್ಟರ ವೇಳೆಗೆ ಮೃತಪಟ್ಟಿದ್ದಾರೆ ಎಂಬುದನ್ನು ವೈದ್ಯರು ಖಚಿತಪಡಿಸಿದ್ದಾರೆ' ಎಂದು ಪೊಲೀಸ್ ಅಧಿಕಾರಿ ಸಾಗರ್ ಸಿಂಗ್ ಕಲ್ಸಿ ಹೇಳಿದ್ದಾರೆ.</p>.<p>‘ಐಪಿಸಿ ಸೆಕ್ಷನ್ 279 (ಸಾರ್ವಜನಿಕ ಮಾರ್ಗದಲ್ಲಿ ಅತಿರೇಕದ ಚಾಲನೆ) ಮತ್ತು 304ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ)’ ಅಡಿ ಪ್ರಕರಣವನ್ನು ದಾಖಲಿಸಲಾಗಿದೆ.</p>.<p>ಇವನ್ನೂ ಓದಿ: <a href="https://www.prajavani.net/india-news/suicide-by-married-males-plea-in-sc-seeks-national-commission-for-men-1023791.html" itemprop="url">ರಾಷ್ಟ್ರೀಯ ಪುರುಷರ ಆಯೋಗ ರಚನೆಗೆ ಕೋರಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಕೆ </a></p>.<p> <a href="https://www.prajavani.net/india-news/prevent-highly-intoxicated-travellers-from-boarding-aircraft-install-cctv-cameras-dcw-tells-dgca-1023782.html" itemprop="url">ಸಿಸಿಟಿವಿ ಕ್ಯಾಮೆರಾ ಅಳವಡಿಸಿ: ಡಿಜಿಸಿಎಗೆ ಮಹಿಳಾ ಆಯೋಗ ಸೂಚನೆ </a></p>.<p> <a href="https://www.prajavani.net/india-news/honor-killing-in-uttar-pradesh-person-killed-brother-in-law-1023763.html" itemprop="url">ಉತ್ತರಪ್ರದೇಶದಲ್ಲಿ ಮರ್ಯಾದಾ ಹತ್ಯೆ: ಸೋದರ ಮಾವನನ್ನೇ ಕೊಂದ ಮೈದುನ! </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೆಹಲಿಯ ವಜೀರಾಬಾದ್ ಮೇಲ್ಸೇತುವೆ ಬಳಿ ಬುಧವಾರ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ 25 ವರ್ಷದ ಯುವಕನೊಬ್ಬ ಮೃತಪಟ್ಟಿದ್ದಾನೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಅಪಘಾತ ಸಂಭವಿಸಿದ ಬಗ್ಗೆ ಬುಧವಾರ ಮುಂಜಾನೆ 4.30 ಗಂಟೆ ಸುಮಾರಿಗೆ ಪೊಲೀಸರಿಗೆ ಕರೆ ಬಂದಿತು. ಪೊಲೀಸ್ ತಂಡವು ಸ್ಥಳಕ್ಕೆ ಧಾವಿಸಿತು ಪರಿಶೀಲನೆ ನಡೆಸಿದೆ ಎಂದು ಅಧಿಕಾರಿ ಹೇಳಿದ್ದಾರೆ.</p>.<p>'ಗಾಯಗೊಂಡ ಯುವಕನ್ನು ಆಂಬ್ಯುಲೆನ್ಸ್ ಮೂಲಕ ಲೋಕನಾಯಕ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಆತ ಅಷ್ಟರ ವೇಳೆಗೆ ಮೃತಪಟ್ಟಿದ್ದಾರೆ ಎಂಬುದನ್ನು ವೈದ್ಯರು ಖಚಿತಪಡಿಸಿದ್ದಾರೆ' ಎಂದು ಪೊಲೀಸ್ ಅಧಿಕಾರಿ ಸಾಗರ್ ಸಿಂಗ್ ಕಲ್ಸಿ ಹೇಳಿದ್ದಾರೆ.</p>.<p>‘ಐಪಿಸಿ ಸೆಕ್ಷನ್ 279 (ಸಾರ್ವಜನಿಕ ಮಾರ್ಗದಲ್ಲಿ ಅತಿರೇಕದ ಚಾಲನೆ) ಮತ್ತು 304ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ)’ ಅಡಿ ಪ್ರಕರಣವನ್ನು ದಾಖಲಿಸಲಾಗಿದೆ.</p>.<p>ಇವನ್ನೂ ಓದಿ: <a href="https://www.prajavani.net/india-news/suicide-by-married-males-plea-in-sc-seeks-national-commission-for-men-1023791.html" itemprop="url">ರಾಷ್ಟ್ರೀಯ ಪುರುಷರ ಆಯೋಗ ರಚನೆಗೆ ಕೋರಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಕೆ </a></p>.<p> <a href="https://www.prajavani.net/india-news/prevent-highly-intoxicated-travellers-from-boarding-aircraft-install-cctv-cameras-dcw-tells-dgca-1023782.html" itemprop="url">ಸಿಸಿಟಿವಿ ಕ್ಯಾಮೆರಾ ಅಳವಡಿಸಿ: ಡಿಜಿಸಿಎಗೆ ಮಹಿಳಾ ಆಯೋಗ ಸೂಚನೆ </a></p>.<p> <a href="https://www.prajavani.net/india-news/honor-killing-in-uttar-pradesh-person-killed-brother-in-law-1023763.html" itemprop="url">ಉತ್ತರಪ್ರದೇಶದಲ್ಲಿ ಮರ್ಯಾದಾ ಹತ್ಯೆ: ಸೋದರ ಮಾವನನ್ನೇ ಕೊಂದ ಮೈದುನ! </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>