ಈ ವಿಚಾರದಲ್ಲಿ ಕ್ಷಮಾ ಸಂಬಂಧಿಕರ ಹಸ್ತಕ್ಷೇಪವನ್ನು ಚಂದ್ರು ಪ್ರಶ್ನಿಸಿದಾಗ, ಅವರು ದೊಣ್ಣೆಯಿಂದ ಹೊಡೆದು ಗಂಭೀರವಾಗಿ ಗಾಯಗೊಳಿಸಿದ್ದಾರೆ. ಮಾಹಿತಿ ಪಡೆಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ, ಚಂದ್ರು ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟರು ಎಂದು ಎಂದು ಸಿಒ ತಿಳಿಸಿದ್ದಾರೆ.