<p><strong>ಇಂಫಾಲ್</strong>: ‘ಕಾಂಗ್ರೆಸ್ ಪಕ್ಷದ ಮಣಿಪುರ ಘಟಕವು ವಿವಾದಿತ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಿದೆ’ ಎಂದು ಪಕ್ಷದ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಓಕರಮ್ ಇಬೋಬಿ ಸಿಂಗ್ ಅವರು ತಿಳಿಸಿದರು.</p>.<p>‘ಕಾಯ್ದೆಯು ಸಂವಿಧಾನವನ್ನು ಉಲ್ಲಂಘಿಸುತ್ತದೆ. ಭಾರತ ಜಾತ್ಯತೀತ ರಾಷ್ಟ್ರ. ಆದರೆ ಎನ್ಡಿಎ ಸರ್ಕಾರವು ಮುಸ್ಲಿಮರು ಮತ್ತು ಅಲ್ಪಸಂಖ್ಯಾತರ ವಿರುದ್ಧ ದಾಳಿ ನಡೆಸುತ್ತಿದೆ. ಕಾಯ್ದೆಯ ವಿರುದ್ಧ ಪಕ್ಷದ ರಾಜ್ಯ ಘಟಕವು ಕಾನೂನಾತ್ಮಕ ಹೋರಾಟ ನಡೆಸಲಿದೆ. ಈ ಸಂಬಂಧ ತಂಡವೊಂದು ಬುಧವಾರ ದೆಹಲಿಗೆ ತೆರಳಲಿದೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಫಾಲ್</strong>: ‘ಕಾಂಗ್ರೆಸ್ ಪಕ್ಷದ ಮಣಿಪುರ ಘಟಕವು ವಿವಾದಿತ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಿದೆ’ ಎಂದು ಪಕ್ಷದ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಓಕರಮ್ ಇಬೋಬಿ ಸಿಂಗ್ ಅವರು ತಿಳಿಸಿದರು.</p>.<p>‘ಕಾಯ್ದೆಯು ಸಂವಿಧಾನವನ್ನು ಉಲ್ಲಂಘಿಸುತ್ತದೆ. ಭಾರತ ಜಾತ್ಯತೀತ ರಾಷ್ಟ್ರ. ಆದರೆ ಎನ್ಡಿಎ ಸರ್ಕಾರವು ಮುಸ್ಲಿಮರು ಮತ್ತು ಅಲ್ಪಸಂಖ್ಯಾತರ ವಿರುದ್ಧ ದಾಳಿ ನಡೆಸುತ್ತಿದೆ. ಕಾಯ್ದೆಯ ವಿರುದ್ಧ ಪಕ್ಷದ ರಾಜ್ಯ ಘಟಕವು ಕಾನೂನಾತ್ಮಕ ಹೋರಾಟ ನಡೆಸಲಿದೆ. ಈ ಸಂಬಂಧ ತಂಡವೊಂದು ಬುಧವಾರ ದೆಹಲಿಗೆ ತೆರಳಲಿದೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>