<p><strong>ಇಂಫಾಲ</strong>: ಮಣಿಪುರದ ಪಶ್ಚಿಮ ಮತ್ತು ಪೂರ್ವ ಇಂಫಾಲ ಜಿಲ್ಲೆಯಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಮೂವರು ಉಗ್ರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.</p><p>ನಿಷೇಧಿತ ಸಂಘಟನೆ ಪೀಪಲ್ಸ್ ಲಿಬರೇಶನ್ ಆರ್ಮಿಗೆ (ಪಿಎಲ್ಎ) ಸೇರಿದ ದಂಗೆಕೋರನನ್ನು ಪಶ್ಚಿಮ ಇಂಫಾಲ ಜಿಲ್ಲೆಯ ಲ್ಯಾಮ್ಡೆಂಗ್ ಅವಾಂಗ್ ಲೈಕೈನಿಂದ ಬಂಧಿಸಲಾಗಿದೆ.</p>.ಮಹಿಳೆ ಕೊಲೆ ಮಾಡಿ ಬಿಬಿಎಂಪಿ ಕಸದ ಲಾರಿಯಲ್ಲಿ ಶವವಿಟ್ಟು ಪರಾರಿಯಾದ ದುಷ್ಕರ್ಮಿಗಳು.ಬೆಂಗಳೂರು ರೆಸಿಡೆನ್ಸಿ ರಸ್ತೆ | ಮಂದಗತಿಯಲ್ಲಿ ಕಾಮಗಾರಿ: ಸಂಚಾರಕ್ಕೆ ಅಡ್ಡಿ. <p>ಬಂಧಿತನನ್ನು ಯುಮ್ನಾಮ್ ಪ್ರೇಮ್ಕುಮಾರ್ ಸಿಂಗ್ (31) ಎಂದು ಗುರುತಿಸಲಾಗಿದ್ದು, ಸರ್ಕಾರಿ ಮತ್ತು ಖಾಸಗಿ ಶಾಲೆ ಸೇರಿದಂತೆ ಇತರೆ ಸಂಸ್ಥೆಗಳಿಂದ ಸುಲಿಗೆ ಮಾಡುತ್ತಿದ್ದನು ಎಂದು ಪೊಲೀಸರು ಹೇಳಿದ್ದಾರೆ.</p><p>ನಿಷೇಧಿತ ಪ್ರೆಪಕ್-(ಪ್ರೊ) ಸಂಘಟನೆಯ ಸಕ್ರಿಯ ಕಾರ್ಯಕರ್ತನನ್ನು ಪಶ್ಚಿಮ ಇಂಫಾಲ ಜಿಲ್ಲೆಯ ಹೈರಂಗೋಯಿಥಾಂಗ್ನಿಂದ ಬಂಧಿಸಲಾಗಿದೆ. ಕೆಸಿಪಿನ (ಎಂಎಫ್ಎಲ್) ಮತ್ತೊಬ್ಬ ಉಗ್ರನನ್ನು ಪೂರ್ವ ಇಂಫಾಲ ಜಿಲ್ಲೆಯ ನಾಂಗ್ಪೋಕ್ ಸಂಜೆನ್ಬಾಮ್ ಖುಲ್ಲೆನ್ನಿಂದ ಬಂಧಿಸಲಾಗಿದೆ. </p><p>ಬಿಷ್ಣುಪುರ ಜಿಲ್ಲೆಯ ಟೆರಾಖೋಂಗ್ಶಾಂಗ್ಬಿ ಮಾನಿಂಗ್ ಲೈಥೆಲ್ನಲ್ಲಿ ಇರಿಸಲಾಗಿದ್ದ 51 ಎಂಎಂ ಐಎಲ್ಎಲ್ಜಿ ಬಾಂಬ್ ಅನ್ನು ಬಾಂಬ್ ನಿಷ್ಕ್ರಿಯ ತಂಡವು ಸುರಕ್ಷಿತವಾಗಿ ನಿಷ್ಕ್ರಿಯಗೊಳಿಸಿದೆ. </p> .ಕೇರಳ: ವಿವಾಹಪೂರ್ವ ಸಂಬಂಧದಿಂದ ಹುಟ್ಟಿದ ಎರಡೂ ಶಿಶುಗಳು ಯುವತಿಯಿಂದಲೇ ಹತ್ಯೆ!.ಸಂವಿಧಾನದ ಪ್ರಸ್ತಾವನೆ ಪರಿಷ್ಕರಣೆ: ಎಐಎಂಪಿಎಲ್ಬಿ ವಿರೋಧ.Ahmedabad Plane Crash | ವಿಮಾನ ದುರಂತ: ಕೊನೇ ವ್ಯಕ್ತಿಯ ಅಂತ್ಯಕ್ರಿಯೆ.Puri Stampede: ಮತ್ತೊಮ್ಮೆ ಕಾಲ್ತುಳಿತ, 3 ಸಾವು; ₹25 ಲಕ್ಷ ಪರಿಹಾರ ಘೋಷಣೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಫಾಲ</strong>: ಮಣಿಪುರದ ಪಶ್ಚಿಮ ಮತ್ತು ಪೂರ್ವ ಇಂಫಾಲ ಜಿಲ್ಲೆಯಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಮೂವರು ಉಗ್ರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.</p><p>ನಿಷೇಧಿತ ಸಂಘಟನೆ ಪೀಪಲ್ಸ್ ಲಿಬರೇಶನ್ ಆರ್ಮಿಗೆ (ಪಿಎಲ್ಎ) ಸೇರಿದ ದಂಗೆಕೋರನನ್ನು ಪಶ್ಚಿಮ ಇಂಫಾಲ ಜಿಲ್ಲೆಯ ಲ್ಯಾಮ್ಡೆಂಗ್ ಅವಾಂಗ್ ಲೈಕೈನಿಂದ ಬಂಧಿಸಲಾಗಿದೆ.</p>.ಮಹಿಳೆ ಕೊಲೆ ಮಾಡಿ ಬಿಬಿಎಂಪಿ ಕಸದ ಲಾರಿಯಲ್ಲಿ ಶವವಿಟ್ಟು ಪರಾರಿಯಾದ ದುಷ್ಕರ್ಮಿಗಳು.ಬೆಂಗಳೂರು ರೆಸಿಡೆನ್ಸಿ ರಸ್ತೆ | ಮಂದಗತಿಯಲ್ಲಿ ಕಾಮಗಾರಿ: ಸಂಚಾರಕ್ಕೆ ಅಡ್ಡಿ. <p>ಬಂಧಿತನನ್ನು ಯುಮ್ನಾಮ್ ಪ್ರೇಮ್ಕುಮಾರ್ ಸಿಂಗ್ (31) ಎಂದು ಗುರುತಿಸಲಾಗಿದ್ದು, ಸರ್ಕಾರಿ ಮತ್ತು ಖಾಸಗಿ ಶಾಲೆ ಸೇರಿದಂತೆ ಇತರೆ ಸಂಸ್ಥೆಗಳಿಂದ ಸುಲಿಗೆ ಮಾಡುತ್ತಿದ್ದನು ಎಂದು ಪೊಲೀಸರು ಹೇಳಿದ್ದಾರೆ.</p><p>ನಿಷೇಧಿತ ಪ್ರೆಪಕ್-(ಪ್ರೊ) ಸಂಘಟನೆಯ ಸಕ್ರಿಯ ಕಾರ್ಯಕರ್ತನನ್ನು ಪಶ್ಚಿಮ ಇಂಫಾಲ ಜಿಲ್ಲೆಯ ಹೈರಂಗೋಯಿಥಾಂಗ್ನಿಂದ ಬಂಧಿಸಲಾಗಿದೆ. ಕೆಸಿಪಿನ (ಎಂಎಫ್ಎಲ್) ಮತ್ತೊಬ್ಬ ಉಗ್ರನನ್ನು ಪೂರ್ವ ಇಂಫಾಲ ಜಿಲ್ಲೆಯ ನಾಂಗ್ಪೋಕ್ ಸಂಜೆನ್ಬಾಮ್ ಖುಲ್ಲೆನ್ನಿಂದ ಬಂಧಿಸಲಾಗಿದೆ. </p><p>ಬಿಷ್ಣುಪುರ ಜಿಲ್ಲೆಯ ಟೆರಾಖೋಂಗ್ಶಾಂಗ್ಬಿ ಮಾನಿಂಗ್ ಲೈಥೆಲ್ನಲ್ಲಿ ಇರಿಸಲಾಗಿದ್ದ 51 ಎಂಎಂ ಐಎಲ್ಎಲ್ಜಿ ಬಾಂಬ್ ಅನ್ನು ಬಾಂಬ್ ನಿಷ್ಕ್ರಿಯ ತಂಡವು ಸುರಕ್ಷಿತವಾಗಿ ನಿಷ್ಕ್ರಿಯಗೊಳಿಸಿದೆ. </p> .ಕೇರಳ: ವಿವಾಹಪೂರ್ವ ಸಂಬಂಧದಿಂದ ಹುಟ್ಟಿದ ಎರಡೂ ಶಿಶುಗಳು ಯುವತಿಯಿಂದಲೇ ಹತ್ಯೆ!.ಸಂವಿಧಾನದ ಪ್ರಸ್ತಾವನೆ ಪರಿಷ್ಕರಣೆ: ಎಐಎಂಪಿಎಲ್ಬಿ ವಿರೋಧ.Ahmedabad Plane Crash | ವಿಮಾನ ದುರಂತ: ಕೊನೇ ವ್ಯಕ್ತಿಯ ಅಂತ್ಯಕ್ರಿಯೆ.Puri Stampede: ಮತ್ತೊಮ್ಮೆ ಕಾಲ್ತುಳಿತ, 3 ಸಾವು; ₹25 ಲಕ್ಷ ಪರಿಹಾರ ಘೋಷಣೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>