<p><strong>ಇಂಫಾಲ:</strong> ಮಣಿಪುರದ ಕಾಂಗ್ಪೋಕ್ಪಿ ಜಿಲ್ಲೆಯ ಕುಕಿ– ಜೋ ಪ್ರದೇಶದಲ್ಲಿ ರಾಜ್ಯ ಅರಣ್ಯ ಇಲಾಖೆಯ ಎಲ್ಲಾ ಚಟುವಟಿಕೆಗಳನ್ನು ನಿಷೇಧಿಸಿರುವುದಾಗಿ ಸದರ್ ಹಿಲ್ಸ್ ಚೀಫ್ಸ್ ಅಸೋಸಿಯೇಷನ್ (ಎಸ್ಎಎಚ್ಐಎಲ್ಸಿಎ) ಘೋಷಿಸಿದೆ. </p>.<p>ಈ ಕುರಿತು ಅಸೋಸಿಯೇಷನ್ ಬುಧವಾರ ಪ್ರಕಟಣೆ ಹೊರಡಿಸಿದ್ದು, ‘ರಾಜ್ಯದಲ್ಲಿನ ಸಂಘರ್ಷ ಕೊನೆಯಾಗುವವರೆಗೆ ಈ ನಿಷೇಧ ಮುಂದುವರಿಯಲಿದೆ’ ಎಂದು ತಿಳಿಸಿದೆ. </p>.<p>ಜಿಲ್ಲಾಧಿಕಾರಿಗಳು ಸೇರಿದಂತೆ ಯಾವುದೇ ಅಧಿಕಾರಿಗಳು, ರಾಜ್ಯ ಸರ್ಕಾರದ ಕಾರ್ಯಕ್ರಮಗಳಾದ ‘ಬೆಟ್ಟಕ್ಕೆ ಹೋಗಿ’ ಹಾಗೂ ‘ಗ್ರಾಮಗಳಿಗೆ ತೆರಳಿ’ಯಂತಹ ಯೋಜನೆಗಳನ್ನು ಸ್ಥಳದಲ್ಲಿ ಹಮ್ಮಿಕೊಳ್ಳುವಂತಿಲ್ಲ ಎಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಫಾಲ:</strong> ಮಣಿಪುರದ ಕಾಂಗ್ಪೋಕ್ಪಿ ಜಿಲ್ಲೆಯ ಕುಕಿ– ಜೋ ಪ್ರದೇಶದಲ್ಲಿ ರಾಜ್ಯ ಅರಣ್ಯ ಇಲಾಖೆಯ ಎಲ್ಲಾ ಚಟುವಟಿಕೆಗಳನ್ನು ನಿಷೇಧಿಸಿರುವುದಾಗಿ ಸದರ್ ಹಿಲ್ಸ್ ಚೀಫ್ಸ್ ಅಸೋಸಿಯೇಷನ್ (ಎಸ್ಎಎಚ್ಐಎಲ್ಸಿಎ) ಘೋಷಿಸಿದೆ. </p>.<p>ಈ ಕುರಿತು ಅಸೋಸಿಯೇಷನ್ ಬುಧವಾರ ಪ್ರಕಟಣೆ ಹೊರಡಿಸಿದ್ದು, ‘ರಾಜ್ಯದಲ್ಲಿನ ಸಂಘರ್ಷ ಕೊನೆಯಾಗುವವರೆಗೆ ಈ ನಿಷೇಧ ಮುಂದುವರಿಯಲಿದೆ’ ಎಂದು ತಿಳಿಸಿದೆ. </p>.<p>ಜಿಲ್ಲಾಧಿಕಾರಿಗಳು ಸೇರಿದಂತೆ ಯಾವುದೇ ಅಧಿಕಾರಿಗಳು, ರಾಜ್ಯ ಸರ್ಕಾರದ ಕಾರ್ಯಕ್ರಮಗಳಾದ ‘ಬೆಟ್ಟಕ್ಕೆ ಹೋಗಿ’ ಹಾಗೂ ‘ಗ್ರಾಮಗಳಿಗೆ ತೆರಳಿ’ಯಂತಹ ಯೋಜನೆಗಳನ್ನು ಸ್ಥಳದಲ್ಲಿ ಹಮ್ಮಿಕೊಳ್ಳುವಂತಿಲ್ಲ ಎಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>