ದೆಹಲಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡುತ್ತಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿ ವೈದ್ಯರು, ಎಂಜಿನಿಯರ್ ಮತ್ತು ಪೊಲೀಸ್ ಅಧಿಕಾರಿಗಳಂತಹ ಉನ್ನತ ಪದವಿ ಹೊಂದುತ್ತಿದ್ದಾರೆ. ಈ ಶಿಕ್ಷಣ ಬದಲಾವಣೆಯ ಹಿಂದೆ ಓರ್ವ ವ್ಯಕ್ತಿ ಇದ್ದು, ಅವರೇ ಮನೀಶ್ ಸಿಸೋಡಿಯಾ ಎಂದು ಹೇಳಿದರು.