ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮನದ ಮಾತು: ಮನ್​ ಕೀ ಬಾತ್​ ಈಶ್ವರಿ ರೂಪವಾದ ಜನರ ಪೂಜೆ– ಮೋದಿ

Published 30 ಏಪ್ರಿಲ್ 2023, 5:54 IST
Last Updated 30 ಏಪ್ರಿಲ್ 2023, 9:35 IST
ಅಕ್ಷರ ಗಾತ್ರ
ಪ್ರಮುಖ ಘಟನೆಗಳು
06:0530 Apr 2023

ಮನ್​ ಕೀ ಬಾತ್​ ನನಗೆ ಒಂದು ಕ್ರಾರ್ಯಕ್ರಮವಲ್ಲ, ಇದು ನನಗೆ ಈಶ್ವರಿ ಸ್ವರೂಪವಾದ ಜನರ ಪೂಜೆಯಾಗಿದೆ. 

06:1230 Apr 2023

ಆತ್ಮನಿರ್ಭರ​ ಯೋಜನೆ ಕುರಿತು ದೇಶದ ಯುವಕರಿಗೆ ಮಾಹಿತಿ ನೀಡಲಾಯಿತು. ಶಿಕ್ಷಣ, ವೈದ್ಯಕೀಯ ಸೌಲಭ್ಯ, ಜಲ ಸಂರಕ್ಷಣೆ, ಸರ್ಕಾರಿ ಯೋಜನೆಗಳ ಬಗ್ಗೆ ಇಲ್ಲಿ ವಿಚಾರ ಮಾಡಲಾಯಿತು.

05:5430 Apr 2023

ಮನ್‌ ಕಿ ಬಾತ್‌ ಮಾಸಿಕ ರೇಡಿಯೊ ಕಾರ್ಯಕ್ರಮ...

05:5430 Apr 2023

ಪ್ರಧಾನಿ ನರೇಂದ್ರ ಮೋದಿ ಅವರ ಮನದ ಮಾತು (ಮನ್‌ ಕಿ ಬಾತ್‌) ಮಾಸಿಕ ರೇಡಿಯೊ ಕಾರ್ಯಕ್ರಮದ 100ನೇ ಸಂಚಿಕೆಯ ಪ್ರಸಾರವಾಗುತ್ತಿದೆ.

05:5430 Apr 2023

ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಈ ಕಾರ್ಯಕ್ರಮ ನೇರ ಪ್ರಸಾರವಾಗುತ್ತಿರುವುದು ವಿಶೇಷ.

06:0530 Apr 2023

ಮನ್​ ಕೀ ಬಾತ್​ ನನಗೆ ಒಂದು ಕ್ರಾರ್ಯಕ್ರಮವಲ್ಲ, ಇದು ನನಗೆ ಈಶ್ವರಿ ಸ್ವರೂಪವಾದ ಜನರ ಪೂಜೆಯಾಗಿದೆ. 

06:0530 Apr 2023

ಈ ದಿನ ನಾವು ನೂರನೇ ಕಾರ್ಯಕ್ರಮ ತಲುಪಿದ್ದೇವೆ. ಈ ಕಾರ್ಯಕ್ರಮದಲ್ಲಿ ನಾನು ಮಾತನಾಡುವಾಗ ಸಾಕಷ್ಟು ಬಾರಿ ಬಾವುಕನಾಗಿದ್ದೇನೆ. ಸಮಾಜದ ಅನೇಕ ನಿಜವಾದ ರಿಯಲ್ ನಾಯಕರನ್ನು ನೆನೆಯಲು ಮನ್​​ ಕೀ ಬಾತ್​​ ಒಂದು ಉತ್ತಮ ಕಾರ್ಯಕ್ರಮವಾಗಿದೆ.

06:0530 Apr 2023

ಮನ್​ ಕೀ ಬಾತ್​ ಮೂಲಕ ‘ಬೇಟಿ ಬಚಾವೊ ಬೇಟಿ ಪಡಾವೊ‘ ಕಾರ್ಯಕ್ರಮಕ್ಕೆ ಉತ್ತೇಜನ ನೀಡಲಾಯಿತು. ಇದರಿಂದ ನಮ್ಮ ನಾರಿಯರ ಶಕ್ತಿ ಅನಾವರಣವಾಯಿತು. 

06:0530 Apr 2023

‘ಬೇಟಿ ಬಚಾವೊ ಬೇಟಿ ಪಡಾವೊ‘ ಅಭಿಯಾನದಲ್ಲಿ ಹರಿಯಾಣದ ಸುನಿಲ್​ ಅವರ "ಸೆಲ್ಫಿ ವಿತ್​​​ ಬೇಟಿ" ಅಭಿಯಾನಕ್ಕೆ ದೇಶದಲ್ಲಿ ಸಾಕಷ್ಟು ಪ್ರಶಂಸೆ ವ್ಯಕ್ತವಾಯಿತು.

06:1230 Apr 2023

ಆತ್ಮನಿರ್ಭರ​ ಯೋಜನೆ ಕುರಿತು ದೇಶದ ಯುವಕರಿಗೆ ಮಾಹಿತಿ ನೀಡಲಾಯಿತು. ಶಿಕ್ಷಣ, ವೈದ್ಯಕೀಯ ಸೌಲಭ್ಯ, ಜಲ ಸಂರಕ್ಷಣೆ, ಸರ್ಕಾರಿ ಯೋಜನೆಗಳ ಬಗ್ಗೆ ಇಲ್ಲಿ ವಿಚಾರ ಮಾಡಲಾಯಿತು.

06:1230 Apr 2023

ಉದ್ಯಮಿಗಳಿಗೆ ಉತ್ತೇಜನ ನೀಡಲಾಯಿತು. ಗೊಂಬೆಗಳ ತಯಾರಿಕೆ ಮತ್ತು ಆತ್ಮ ನಿರ್ಭರ ಭಾರತಕ್ಕೆ ಸಾಕಷ್ಟು ಪ್ರಚಾರ ದೊರೆಯಿತು. ಸ್ವಚ್ಛ ಭಾರತಕ್ಕೆ ಈ ಕಾರ್ಯಕ್ರಮ ಹೊಸ ಮೈಲಿಗಲ್ಲು.

06:1230 Apr 2023

ಮನ್​ ಕೀ​ ಬಾತ್​​ ಕಾರ್ಯಕ್ರಮ ಸಮಾಜಕ್ಕೆ ಪ್ರೇರಣೆಯಾಗಿದೆ. ವೋಕಲ್ ಫಾರ್ ಲೋಕಲ್ ಮತ್ತಷ್ಟು ಗಟ್ಟಿಯಾಗಿದೆ.