ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಜಾರ್ಖಂಡ್‌ನಲ್ಲಿ ಕಲ್ಲಿದ್ದಲು ಗಣಿ ಕುಸಿತ: ಮೂವರು ಸಾವು, ಹಲವರು ಸಿಲುಕಿರುವ ಶಂಕೆ

ಕಲ್ಲಿದ್ದಲು ಗಣಿಯೊಂದರಲ್ಲಿ ಮಣ್ಣು ಕುಸಿದು 3 ಕಾರ್ಮಿಕರು ಮೃತಪಟ್ಟಿದ್ದು, ಹಲವರು ಗಣಿಯಲ್ಲಿ ಸಿಲುಕಿರುವ ಘಟನೆ ಜಾರ್ಖಂಡ್‌ನ ಧನಬಾದ್ ಜಿಲ್ಲೆಯಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.
Published : 9 ಜೂನ್ 2023, 11:14 IST
Last Updated : 9 ಜೂನ್ 2023, 11:14 IST
ಫಾಲೋ ಮಾಡಿ
Comments

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT