<p><strong>ಜೈಪುರ</strong>: ರಾಜಸ್ಥಾನದ ಜೈಪುರ ಜಿಲ್ಲೆಯ ಮಹೇಶ್ ನಗರದ ಕೋಚಿಂಗ್ ಕೇಂದ್ರವೊಂದರಲ್ಲಿ ಅನಿಲ ಸೋರಿಕೆಯಿಂದಾಗಿ ಅಸ್ವಸ್ಥಗೊಂಡಿದ್ದ 10 ಮಂದಿ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಅನಿಲ ಸೋರಿಕೆ ಶಂಕೆಯಿಂದಾಗಿ ಸಂಸ್ಥೆಯ ಹತ್ತು ಮಂದಿ ವಿದ್ಯಾರ್ಥಿಗಳು ತೀವ್ರ ಉಸಿರಾಟ ಸಮಸ್ಯೆ ಹಾಗೂ ತಲೆ ನೋವಿನಿಂದಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಕಂಡು ಬಂದಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯುಕ್ತ ಆಹಾರ ಸೇವನೆಯಿಂದಾಗಿ ಈ ಘಟನೆ ನಡೆದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.</p>. ಮಣಿಪುರದಲ್ಲಿ ಬಿಹಾರದ ಇಬ್ಬರು ಕಾರ್ಮಿಕರ ಹತ್ಯೆ: ಭಯೋತ್ಪಾದಕ ಕೃತ್ಯ ಎಂದ ಸಿಎಂ.ರಾಜ್ಯದ ವಿವಿಧೆಡೆ ತಾಪಮಾನ ಕುಸಿತ | ಚಳಿ ಹೆಚ್ಚಳ ಸಾಧ್ಯತೆ: ಹವಾಮಾನ ಇಲಾಖೆ. <p>ಏಳು ಮಂದಿಯನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಮೂವರನ್ನು ಚಿಕಿತ್ಸೆಗಾಗಿ ಬೇರೆಡೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p><p>ಇದೀಗ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p> .ಬೆಂಗಳೂರು: ಲಾಂಗ್ ತೋರಿಸಿ ಮೊಬೈಲ್ ಕಸಿದು ಪರಾರಿ.ಹೋಟೆಲ್ ಉದ್ಯಮಕ್ಕೆ ರಕ್ಷಣೆ ಒದಗಿಸಿ: ಜಿ.ಕೆ. ಶೆಟ್ಟಿ ಆಗ್ರಹ.ಕುಂಭಮೇಳ: ಅಯೋಧ್ಯೆಗೂ ಭಕ್ತರ ದಂಡು.ದೇಶದಲ್ಲಿ ನಕ್ಸಲ್ ಚಟುವಟಿಕೆ ಇಳಿಮುಖ: ಗೃಹ ಸಚಿವಾಲಯದ ಅಂಕಿ-ಅಂಶಗಳಿಂದ ಬಹಿರಂಗ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ</strong>: ರಾಜಸ್ಥಾನದ ಜೈಪುರ ಜಿಲ್ಲೆಯ ಮಹೇಶ್ ನಗರದ ಕೋಚಿಂಗ್ ಕೇಂದ್ರವೊಂದರಲ್ಲಿ ಅನಿಲ ಸೋರಿಕೆಯಿಂದಾಗಿ ಅಸ್ವಸ್ಥಗೊಂಡಿದ್ದ 10 ಮಂದಿ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಅನಿಲ ಸೋರಿಕೆ ಶಂಕೆಯಿಂದಾಗಿ ಸಂಸ್ಥೆಯ ಹತ್ತು ಮಂದಿ ವಿದ್ಯಾರ್ಥಿಗಳು ತೀವ್ರ ಉಸಿರಾಟ ಸಮಸ್ಯೆ ಹಾಗೂ ತಲೆ ನೋವಿನಿಂದಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಕಂಡು ಬಂದಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯುಕ್ತ ಆಹಾರ ಸೇವನೆಯಿಂದಾಗಿ ಈ ಘಟನೆ ನಡೆದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.</p>. ಮಣಿಪುರದಲ್ಲಿ ಬಿಹಾರದ ಇಬ್ಬರು ಕಾರ್ಮಿಕರ ಹತ್ಯೆ: ಭಯೋತ್ಪಾದಕ ಕೃತ್ಯ ಎಂದ ಸಿಎಂ.ರಾಜ್ಯದ ವಿವಿಧೆಡೆ ತಾಪಮಾನ ಕುಸಿತ | ಚಳಿ ಹೆಚ್ಚಳ ಸಾಧ್ಯತೆ: ಹವಾಮಾನ ಇಲಾಖೆ. <p>ಏಳು ಮಂದಿಯನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಮೂವರನ್ನು ಚಿಕಿತ್ಸೆಗಾಗಿ ಬೇರೆಡೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p><p>ಇದೀಗ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p> .ಬೆಂಗಳೂರು: ಲಾಂಗ್ ತೋರಿಸಿ ಮೊಬೈಲ್ ಕಸಿದು ಪರಾರಿ.ಹೋಟೆಲ್ ಉದ್ಯಮಕ್ಕೆ ರಕ್ಷಣೆ ಒದಗಿಸಿ: ಜಿ.ಕೆ. ಶೆಟ್ಟಿ ಆಗ್ರಹ.ಕುಂಭಮೇಳ: ಅಯೋಧ್ಯೆಗೂ ಭಕ್ತರ ದಂಡು.ದೇಶದಲ್ಲಿ ನಕ್ಸಲ್ ಚಟುವಟಿಕೆ ಇಳಿಮುಖ: ಗೃಹ ಸಚಿವಾಲಯದ ಅಂಕಿ-ಅಂಶಗಳಿಂದ ಬಹಿರಂಗ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>