ಭಾನುವಾರ, 1 ಮಾರ್ಚ್ 2026
×
ADVERTISEMENT

ಭಾರತೀಯ ಕರಾವಳಿ ಪಡೆ ಸೇರಿದ 'ಸಮುದ್ರ ಪ್ರತಾಪ್'

ಕಡಲ ಸಂಪನ್ಮೂಲವು ಯಾವುದೇ ದೇಶದ ಸ್ವತ್ತಲ್ಲ: ರಾಜನಾಥ್‌ ಸಿಂಗ್
Published : 5 ಜನವರಿ 2026, 14:18 IST
Last Updated : 5 ಜನವರಿ 2026, 14:18 IST
ADVERTISEMENT
ಫಾಲೋ ಮಾಡಿ
Comments
ಕರಾವಳಿ ಪಡೆಗೆ ‘ಸಮುದ್ರ ಪ್ರತಾಪ್‌’ ನೌಕೆಯನ್ನು ಸೇರ್ಪಡೆಗೊಳಿಸುವ ಸಮಾರಂಭದಲ್ಲಿ ಭಾಗಿಯಾದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ನೌಕಾಪಡೆಯ ಮಹಿಳಾ ಅಧಿಕಾರಿಗೆ ಹಸ್ತಲಾಘವ ನೀಡಿದರು

ಕರಾವಳಿ ಪಡೆಗೆ ‘ಸಮುದ್ರ ಪ್ರತಾಪ್‌’ ನೌಕೆಯನ್ನು ಸೇರ್ಪಡೆಗೊಳಿಸುವ ಸಮಾರಂಭದಲ್ಲಿ ಭಾಗಿಯಾದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ನೌಕಾಪಡೆಯ ಮಹಿಳಾ ಅಧಿಕಾರಿಗೆ ಹಸ್ತಲಾಘವ ನೀಡಿದರು

ಪಿಟಿಐ ಚಿತ್ರ

ಮಾಲಿನ್ಯ ನಿಯಂತ್ರಣ ನೌಕೆ
ದೇಶೀಯವಾಗಿ ವಿನ್ಯಾಸಗೊಳಿಸಿ ನಿರ್ಮಿಸಿರುವ ಮಾಲಿನ್ಯ ನಿಯಂತ್ರಣ ನೌಕೆ ‘ಸಮುದ್ರ ಪ್ರತಾಪ್‌’. 114.5 ಮೀಟರ್ ಉದ್ದವಿರುವ 4200 ಟನ್‌ ತೂಕದ ಈ ಹಡಗು ಗಂಟೆಗೆ 22 ನಾಟಿಕಲ್‌ ಮೈಲಿ ವೇಗದಲ್ಲಿ ಚಲಿಸಲಿದ್ದು 6 ಸಾವಿರ ನಾಟಿಕಲ್ ಮೈಲಿ ದೂರ ಚಲಿಸುವ ಸಾಮರ್ಥ್ಯ ಹೊಂದಿದೆ.  ಕಡಲ ಮಾಲಿನ್ಯ ನಿಯಂತ್ರಣ ನಿಯಮಗಳು ಕಡಲ ಕಾನೂನು ಜಾರಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ಸೇರಿದಂತೆ ವಿಶೇಷ ಆರ್ಥಿಕ ವಲಯವನ್ನು (ಇಇಝೆಡ್‌) ರಕ್ಷಿಸುವಲ್ಲಿ ಈ ಹಡಗು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿದೆ. ಡಿಐಜಿ ಅಶೋಕ್ ಕುಮಾರ್ ಭಾಮಾ ನೇತೃತ್ವದಲ್ಲಿ ಕೊಚ್ಚಿಯಲ್ಲಿ ನೆಲೆಗೊಳ್ಳಲಿರುವ ಈ ನೌಕೆಯಲ್ಲಿ 14 ಅಧಿಕಾರಿಗಳು 115 ಸಿಬ್ಬಂದಿ ಇದ್ದಾರೆ. ಇವರಲ್ಲಿ ಇಬ್ಬರು ಮಹಿಳಾ ಅಧಿಕಾರಿಗಳೂ ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT