ಸರ್ಕಾರದ ಕಾರ್ಯಸೂಚಿಯಿಂದ ಅಭಿವೃದ್ಧಿಯ ವಿಷಯ ಕಾಣೆಯಾಗಿದೆ. ಆದರೆ, ನಾವು ಮಹಿಳೆಯರ ಮೇಲೆ ನಡೆಯುವ ಶೋಷಣೆ, ದಲಿತ, ಮುಸ್ಲಿಂ ಮತ್ತು ಬ್ರಾಹ್ಮಣ ಸಮುದಾಯದ ಜನರ ಹತ್ಯೆಯ ವಿಷಯವನ್ನು ಅಧಿವೇಶನದಲ್ಲಿ ಪ್ರಸ್ತಾಪಿಸೋಣ. ಕಾನೂನು ಸುವ್ಯವಸ್ಥೆಯನ್ನು ಮತ್ತೆ ಸರಿ ದಾರಿಗೆ ತರುವ ಕೆಲಸ ಮಾಡೋಣ ಎಂದು ಅವರು ಟ್ವೀಟ್ ಮಾಡಿದ್ದಾರೆ.