ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಮಧುಚಂದ್ರದಲ್ಲಿ ‘ನಲ್ಲ’ನ ಕೊಲೆ: ಘಾಜಿಪುರ್‌ ಜಿಲ್ಲಾ ಕೋರ್ಟ್‌ಗೆ ಆರೋಪಿ ಮಹಿಳೆ

Published : 10 ಜೂನ್ 2025, 14:37 IST
Last Updated : 10 ಜೂನ್ 2025, 14:37 IST
ಫಾಲೋ ಮಾಡಿ
Comments
ನನ್ನ ಮಗ ಸಂಕಟ ಅನುಭವಿಸಿ ಸತ್ತಿದ್ದಾನೆ. ಇಂಥ ಸ್ಥಿತಿ ಭವಿಷ್ಯದಲ್ಲಿ ಯಾವುದೇ ಪೋಷಕರಿಗೆ ಬರಬಾರದು. ಪಾಠ ಕಲಿಸುವಂತೆ ಎಲ್ಲ ತಪ್ಪಿತಸ್ಥರನ್ನು ನೇಣಿಗೆ ಹಾಕಬೇಕು. 
-ಅಶೋಕ್‌ ರಘುವಂಶಿ, ಮೃತ ಉದ್ಯಮಿಯ ತಂದೆ
ರಾಜಾ ಕೊಲೆಯಲ್ಲಿ ಸೋನಂ ತಪ್ಪಿದ್ದರೆ ನೇಣಿಗೆ ಹಾಕಲಿ. ಸರ್ಕಾರ ಏನು ತೀರ್ಮಾನ ಕೈಗೊಳ್ಳುವುದೋ ಅದನ್ನು ನಾವು ಸ್ವೀಕರಿಸುತ್ತೇವೆ.
-ಗೋವಿಂದ್, ಆರೋಪಿ ನವವಿವಾಹಿತೆಯ ಸಹೋದರ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT