<p><strong>ಹೈದರಾಬಾದ್:</strong> ಭಾರತ ಪ್ರವಾಸದಲ್ಲಿರುವ ಸ್ಟಾರ್ ಫುಟ್ಬಾಲ್ ಆಟಗಾರ ಲಿಯೊನೆಲ್ ಮೆಸ್ಸಿ ಅವರು ಹೈದರಾಬಾದ್ಗೆ ಆಗಮಿಸಿದ್ದಾರೆ. </p><p>ಮೆಸ್ಸಿ ಅವರು ಮೂರು ದಿನಗಳ ಕಾಲ ಭಾರತದಲ್ಲಿ ‘ಗೋಟ್ ಇಂಡಿಯಾ ಟೂರ್’ ಮಾಡುತ್ತಿದ್ದಾರೆ. ಶನಿವಾರ(ಡಿ.13) ಬೆಳಿಗ್ಗೆ ಕೋಲ್ಕತ್ತಕ್ಕೆ ತೆರಳಿದ್ದ ಮೆಸ್ಸಿ, ಸಾಯಂಕಾಲ ಹೈದರಾಬಾದ್ಗೆ ಬಂದಿಳಿದಿದ್ದಾರೆ. </p><p>ಹೈದರಾಬಾದ್ಗೆ ಆಗಮಿಸಿದ ಲಿಯೊನೆಲ್ ಮೆಸ್ಸಿ ಅವರನ್ನು ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಸ್ವಾಗತಿಸಿದ್ದಾರೆ. </p>.<p>ಹೈದರಾಬಾದ್ನಲ್ಲಿ ಸಾಯಂಕಾಲ 7.50ಕ್ಕೆ ಆಯೋಜನೆಗೊಂಡಿರುವ ಪ್ರದರ್ಶನ ಪಂದ್ಯದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ನಂತರ ರೇವಂತ್ ರೆಡ್ಡಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮೆಸ್ಸಿಯನ್ನು ಭೇಟಿಯಾಗಲಿದ್ದಾರೆ. </p><p>ಕೋಲ್ಕತ್ತದ ಸಾಲ್ಟ್ ಲೇಕ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಿಂದ ನಿಗದಿತ ಸಮಯಕ್ಕಿಂತ ಮುನ್ನವೇ ಮೆಸ್ಸಿ ನಿರ್ಗಮಿಸಿದ್ದರಿಂದ, ಕ್ರೀಡಾಂಗಣದಲ್ಲಿದ್ದ ಅಭಿಮಾನಿಗಳು ಆಕ್ರೋಶದಿಂದ ಬಾಟಲ್ ಹಾಗೂ ಕುರ್ಚಿಗಳನ್ನು ಮೈದಾನದತ್ತ ಎಸೆದಿದ್ದರು. </p>.Messi In India: ರಣರಂಗವಾಯ್ತು ಕ್ರೀಡಾಂಗಣ; ಮಮತಾ ವಿರುದ್ಧ ಬಿಜೆಪಿ ಕಿಡಿ.ಹಳೆಯ ಘಟನೆಗಳ ನೆನಪಿಸಿದ ಸಾಲ್ಟ್ ಲೇಕ್ ಗಲಾಟೆ: ವಿಶ್ವಕಪ್ ವೇಳೆಯೂ ಆಗಿತ್ತು ಗಲಭೆ...<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ಭಾರತ ಪ್ರವಾಸದಲ್ಲಿರುವ ಸ್ಟಾರ್ ಫುಟ್ಬಾಲ್ ಆಟಗಾರ ಲಿಯೊನೆಲ್ ಮೆಸ್ಸಿ ಅವರು ಹೈದರಾಬಾದ್ಗೆ ಆಗಮಿಸಿದ್ದಾರೆ. </p><p>ಮೆಸ್ಸಿ ಅವರು ಮೂರು ದಿನಗಳ ಕಾಲ ಭಾರತದಲ್ಲಿ ‘ಗೋಟ್ ಇಂಡಿಯಾ ಟೂರ್’ ಮಾಡುತ್ತಿದ್ದಾರೆ. ಶನಿವಾರ(ಡಿ.13) ಬೆಳಿಗ್ಗೆ ಕೋಲ್ಕತ್ತಕ್ಕೆ ತೆರಳಿದ್ದ ಮೆಸ್ಸಿ, ಸಾಯಂಕಾಲ ಹೈದರಾಬಾದ್ಗೆ ಬಂದಿಳಿದಿದ್ದಾರೆ. </p><p>ಹೈದರಾಬಾದ್ಗೆ ಆಗಮಿಸಿದ ಲಿಯೊನೆಲ್ ಮೆಸ್ಸಿ ಅವರನ್ನು ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಸ್ವಾಗತಿಸಿದ್ದಾರೆ. </p>.<p>ಹೈದರಾಬಾದ್ನಲ್ಲಿ ಸಾಯಂಕಾಲ 7.50ಕ್ಕೆ ಆಯೋಜನೆಗೊಂಡಿರುವ ಪ್ರದರ್ಶನ ಪಂದ್ಯದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ನಂತರ ರೇವಂತ್ ರೆಡ್ಡಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮೆಸ್ಸಿಯನ್ನು ಭೇಟಿಯಾಗಲಿದ್ದಾರೆ. </p><p>ಕೋಲ್ಕತ್ತದ ಸಾಲ್ಟ್ ಲೇಕ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಿಂದ ನಿಗದಿತ ಸಮಯಕ್ಕಿಂತ ಮುನ್ನವೇ ಮೆಸ್ಸಿ ನಿರ್ಗಮಿಸಿದ್ದರಿಂದ, ಕ್ರೀಡಾಂಗಣದಲ್ಲಿದ್ದ ಅಭಿಮಾನಿಗಳು ಆಕ್ರೋಶದಿಂದ ಬಾಟಲ್ ಹಾಗೂ ಕುರ್ಚಿಗಳನ್ನು ಮೈದಾನದತ್ತ ಎಸೆದಿದ್ದರು. </p>.Messi In India: ರಣರಂಗವಾಯ್ತು ಕ್ರೀಡಾಂಗಣ; ಮಮತಾ ವಿರುದ್ಧ ಬಿಜೆಪಿ ಕಿಡಿ.ಹಳೆಯ ಘಟನೆಗಳ ನೆನಪಿಸಿದ ಸಾಲ್ಟ್ ಲೇಕ್ ಗಲಾಟೆ: ವಿಶ್ವಕಪ್ ವೇಳೆಯೂ ಆಗಿತ್ತು ಗಲಭೆ...<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>