ಭಾನುವಾರ, 21 ಡಿಸೆಂಬರ್ 2025
×
ADVERTISEMENT
ADVERTISEMENT

ಚರ್ಚೆಯನ್ನೇ ನಡೆಸದೆ ಎರಡು ದಶಕಗಳ ಅಭಿವೃದ್ಧಿ ಬುಡಮೇಲು: ಕಾಂಗ್ರೆಸ್‌

Published : 21 ಡಿಸೆಂಬರ್ 2025, 14:58 IST
Last Updated : 21 ಡಿಸೆಂಬರ್ 2025, 14:58 IST
ಫಾಲೋ ಮಾಡಿ
Comments
ರಾಷ್ಟ್ರಪತಿ ಅಂಕಿತ
ವಿಬಿ–ಜಿ ರಾಮ್‌ ಜಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ಅಂಕಿತ ಹಾಕಿದರು ಎಂದು ಗ್ರಾಮೀಣ ಅಭಿವೃದ್ಧಿ ಇಲಾಖೆ ತಿಳಿಸಿದೆ. ವಿರೋಧ ಪಕ್ಷಗಳ ಪ್ರತಿಭಟನೆ ಮಧ್ಯೆಯೇ ಸಂಸತ್ತಿನಲ್ಲಿ ಗುರುವಾರ ಮಸೂದೆಯನ್ನು ಅಂಗೀಕರಿಸಲಾಗಿತ್ತು. ನರೇಗಾ ಯೋಜನೆಗೆ ಪರ್ಯಾಯವಾದ ನೂತನ ಮಸೂದೆಯು ಗ್ರಾಮೀಣ ಜನರಿಗೆ ವಾರ್ಷಿಕ 125 ದಿನಗಳ ಉದ್ಯೋಗದ ಖಾತರಿಯನ್ನು ನೀಡುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT