ಗುರುವಾರ, 1 ಜನವರಿ 2026
×
ADVERTISEMENT
ADVERTISEMENT

ಪತ್ರಕರ್ತನ ಕುರಿತು ಆಕ್ಷೇಪಾರ್ಹ ಪದ ಬಳಸಿದ ಸಚಿವ ವಿಜಯವರ್ಗೀಯ ಕ್ಷಮೆಯಾಚನೆ

ಅತಿಸಾರ ಪ್ರಕರಣ ಕುರಿತ ಪ್ರಶ್ನೆ
Published : 1 ಜನವರಿ 2026, 15:18 IST
Last Updated : 1 ಜನವರಿ 2026, 15:18 IST
ಫಾಲೋ ಮಾಡಿ
Comments
ಕಳೆದು ಎರಡು ದಿನಗಳಿಂದ ನಾನು ಮತ್ತು ನನ್ನ ತಂಡ ದಣಿವರಿಯದೆಯೇ ಕೆಲಸ ಮಾಡುತ್ತಿದ್ದೇವೆ. ಅತೀವ ದುಃಖದ ಮಾನಸಿಕ ಸ್ಥಿತಿಯಲ್ಲಿ ನಾನು ಮಾತನಾಡಿದ್ದೇನೆ. ಇದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ
ಕೈಲಾಶ್‌ ವಿಜಯವರ್ಗೀಯ ಮಧ್ಯಪ್ರದೇಶ ಆರೋಗ್ಯ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT