<p><strong>ಶಿಮ್ಲಾ: </strong>ಬೆಂಗಳೂರು ಮೂಲದ ಶಿಖರಾರೋಹಿ ಸತ್ಯನಾರಾಯಣ ಅವರ ಶವ ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯ ಭಾಭಾ ಕಣಿವೆಯಲ್ಲಿ ಮಂಗಳವಾರ ಪತ್ತೆಯಾಗಿದೆ.</p>.<p>ರಸ್ತೆ ಅಪಘಾತದಲ್ಲಿ ಸತ್ಯನಾರಾಯಣ (46) ಮೃತಪಟ್ಟಿದ್ದು, ಅವರ ವಾಹನ ಚಾಲಕ ರಮೇಶ್ಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಸತ್ಯನಾರಾಯಣ ಅವರು ಹಿಮಾಚಲ ಪ್ರದೇಶದ ವಾಂಗ್ಟುವಿನಿಂದ ಜುಲೈ 25ರಿಂದ ನಾಪತ್ತೆಯಾಗಿದ್ದರು. ಅವರ ಪತ್ತೆಗಾಗಿ ಇಂಡೊ–ಟಿಬೆಟನ್ ಗಡಿ ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಮ್ಲಾ: </strong>ಬೆಂಗಳೂರು ಮೂಲದ ಶಿಖರಾರೋಹಿ ಸತ್ಯನಾರಾಯಣ ಅವರ ಶವ ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯ ಭಾಭಾ ಕಣಿವೆಯಲ್ಲಿ ಮಂಗಳವಾರ ಪತ್ತೆಯಾಗಿದೆ.</p>.<p>ರಸ್ತೆ ಅಪಘಾತದಲ್ಲಿ ಸತ್ಯನಾರಾಯಣ (46) ಮೃತಪಟ್ಟಿದ್ದು, ಅವರ ವಾಹನ ಚಾಲಕ ರಮೇಶ್ಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಸತ್ಯನಾರಾಯಣ ಅವರು ಹಿಮಾಚಲ ಪ್ರದೇಶದ ವಾಂಗ್ಟುವಿನಿಂದ ಜುಲೈ 25ರಿಂದ ನಾಪತ್ತೆಯಾಗಿದ್ದರು. ಅವರ ಪತ್ತೆಗಾಗಿ ಇಂಡೊ–ಟಿಬೆಟನ್ ಗಡಿ ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>