'ಬಹರಾಯಿಚ್ ರಸ್ತೆಯ ಆಶ್ರಮವೊಂದರ ಹೊರಗೆ ನಿಲ್ಲಿಸಿದ್ದ ಕಾರಿನಲ್ಲಿ ಬಾಲಕಿ ಶವ ಪತ್ತೆಯಾಗಿದೆ. ಅಸಾರಾಂ ಬಾಪು ಅವರ ಬೆಂಬಲಿಗರು ನಿರ್ಮಿಸಿರುವ ಆಶ್ರಮ ಇದಾಗಿದೆ. ಬಾಲಕಿಯ ಮೃತದೇಹವನ್ನು ಶವಪರೀಕ್ಷೆಗೆ ಕಳುಹಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಆಶ್ರಮದ ಕೆಲವರನ್ನು ವಶಕ್ಕೆ ಪಡೆದು ಪ್ರಶ್ನಿಸಲಾಗುತ್ತಿದೆ' ಎಂದು ಶಿವರಾಜ್ ಪ್ರಜಾಪತಿ ಮಾಹಿತಿ ನೀಡಿದ್ದಾರೆ.