ಶನಿವಾರ, 24 ಜನವರಿ 2026
×
ADVERTISEMENT
ADVERTISEMENT

ತಮ್ಮ ಹುದ್ದೆಗೆ ಅಗೌರವ ತೋರಿದ ರಾಜ್ಯಪಾಲ: ತಮಿಳುನಾಡು ಮುಖ್ಯಮಂತ್ರಿ ಸ್ಟಾಲೀನ್‌

Published : 24 ಜನವರಿ 2026, 14:46 IST
Last Updated : 24 ಜನವರಿ 2026, 14:46 IST
ಫಾಲೋ ಮಾಡಿ
Comments
‘ಕೇಂದ್ರ ಸರ್ಕಾರವನ್ನು ಪ್ರಶ್ನಿಸಿ’
ಭಾಷಣ ನಿರಾಕರಣೆಗೆ ರಾಜ್ಯಪಾಲರು ನೀಡಿದ ಕಾರಣಗಳನ್ನು ಉಲ್ಲೇಖಿಸಿ ಮಾತನಾಡಿದ ಸ್ಟಾಲಿನ್ ‘14 ವರ್ಷಗಳ ಬಳಿಕ ತಮಿಳುನಾಡು ಎರಡಂಕಿಯ ಆರ್ಥಿಕ ಪ್ರಗತಿಯನ್ನು ಸಾಧಿಸಿದೆ. ಇದನ್ನು ಕೇಂದ್ರಸರ್ಕಾರವು ಒಪ್ಪಿಕೊಂಡಿದೆ. ಇದನ್ನು ಹೇಳಿರುವುದು ನಾವಲ್ಲ ಕೇಂದ್ರ ಸರ್ಕಾರದ ಸಾಂಖ್ಯಿಕ ಇಲಾಖೆ. ರಾಜ್ಯಪಾಲರಿಗೆ ಪ್ರಶ್ನೆಗಳಿದ್ದರೆ ಅವರನ್ನು ಇಲ್ಲಿಗೆ ಕಳುಹಿಸಿದ ಕೇಂದ್ರ ಸರ್ಕಾರದ ಬಳಿಯೇ ಕೇಳಬೇಕು’ ಎಂದು ಸ್ಟಾಲಿನ್‌ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT