<p><strong>ಚೆನ್ನೈ</strong>: ಗಣರಾಜ್ಯೋತ್ಸವವನ್ನು ಏಕರೂಪ ಭಾರತದಂತಲ್ಲದೇ ಏಕೀಕೃತ ಭಾರತವಾಗಿ ಆಚರಿಸಬೇಕೆಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹೇಳಿದ್ದಾರೆ.</p><p>ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಭಾರತ ದೇಶದ ಸಂಸ್ಕೃತಿಗಳು ಪರಸ್ಪರ ಶ್ರೀಮಂತಗೊಳಿಸುವ ಮತ್ತು ಭಾಷೆಗಳನ್ನು ಗೌರವಿಸುವಂತೆ ಉಳಿಯಬೇಕು. ಏಕರೂಪದ ಭಾರತವನ್ನಲ್ಲ, ಏಕೀಕೃತ ಭಾರತವನ್ನು ರೂಪಿಸುವ ಮೂಲಕ ಸಂಭ್ರಮಿಸೋಣ ಎಂದು ಕೇಂದ್ರದ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.</p>.Republic Day: ಗಗನಯಾನಿ ಶುಭಾಂಶು ಶುಕ್ಲಾಗೆ ಅಶೋಕ ಚಕ್ರ.Republic Day 2026: ಭಾಷಣ ಮಾಡುತ್ತಲೇ ಕುಸಿದು ಬಿದ್ದ ಕೇರಳ ಸಚಿವ. <p>‘ಭಾರತ ದೇಶವು ಹಲವು ಧ್ವನಿ ಹೊಂದಿದೆ. ಅನೇಕ ಗುರುತುಗಳು ಒಗ್ಗೂಡಿ ದೇಶ ನಿರ್ಮಾಣವಾಗಿದೆ. ಪ್ರತಿಯೊಬ್ಬ ಭಾರತೀಯನು ಆತ್ಮವಿಶ್ವಾಸ, ಘನತೆಯಿಂದ ಹಾಗೂ ಸ್ವಾತಂತ್ರ್ಯವಾಗಿ ಬದುಕಲು ಸಾಧ್ಯವಾದಾಗ ಮಾತ್ರ ದೇಶ ಮುಂದುವರಿಯುತ್ತದೆ' ಎಂದು ಸ್ಟಾಲಿನ್ ತಿಳಿಸಿದ್ದಾರೆ.</p><p>ನಮ್ಮ ಬಲ ವೈವಿಧ್ಯತೆಯಲ್ಲಿದೆ. ಅದನ್ನು ರಕ್ಷಿಸಿದಾಗ ಮಾತ್ರ ನಮ್ಮ ಉತ್ತಮವಾಗಿರುತ್ತದೆ ಎಂದಿದ್ದಾರೆ.</p>.ಕರ್ತವ್ಯಪಥದಲ್ಲಿ ಗಣರಾಜ್ಯೋತ್ಸವ: ಪ್ರಧಾನಿ ಮೋದಿಗೆ ಸಾಥ್ ನೀಡಿದ ವಿದೇಶಿ ಗಣ್ಯರು.Republic Day 2026: ಮುರ್ಮು, ಮೋದಿ, ಸಿದ್ದರಾಮಯ್ಯ ಸೇರಿ ಗಣ್ಯರಿಂದ ಶುಭಾಶಯ.Republic Day: ಒಂದೂವರೆ ವರ್ಷದಲ್ಲಿ ನಂದಿಬೆಟ್ಟಕ್ಕೆ ರೋಪ್ ವೇ – ಸಚಿವ ಸುಧಾಕರ್.Republic Day 2026: ಧ್ವಜಾರೋಹಣ ನೆರವೇರಿಸಿದ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ಗಣರಾಜ್ಯೋತ್ಸವವನ್ನು ಏಕರೂಪ ಭಾರತದಂತಲ್ಲದೇ ಏಕೀಕೃತ ಭಾರತವಾಗಿ ಆಚರಿಸಬೇಕೆಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹೇಳಿದ್ದಾರೆ.</p><p>ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಭಾರತ ದೇಶದ ಸಂಸ್ಕೃತಿಗಳು ಪರಸ್ಪರ ಶ್ರೀಮಂತಗೊಳಿಸುವ ಮತ್ತು ಭಾಷೆಗಳನ್ನು ಗೌರವಿಸುವಂತೆ ಉಳಿಯಬೇಕು. ಏಕರೂಪದ ಭಾರತವನ್ನಲ್ಲ, ಏಕೀಕೃತ ಭಾರತವನ್ನು ರೂಪಿಸುವ ಮೂಲಕ ಸಂಭ್ರಮಿಸೋಣ ಎಂದು ಕೇಂದ್ರದ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.</p>.Republic Day: ಗಗನಯಾನಿ ಶುಭಾಂಶು ಶುಕ್ಲಾಗೆ ಅಶೋಕ ಚಕ್ರ.Republic Day 2026: ಭಾಷಣ ಮಾಡುತ್ತಲೇ ಕುಸಿದು ಬಿದ್ದ ಕೇರಳ ಸಚಿವ. <p>‘ಭಾರತ ದೇಶವು ಹಲವು ಧ್ವನಿ ಹೊಂದಿದೆ. ಅನೇಕ ಗುರುತುಗಳು ಒಗ್ಗೂಡಿ ದೇಶ ನಿರ್ಮಾಣವಾಗಿದೆ. ಪ್ರತಿಯೊಬ್ಬ ಭಾರತೀಯನು ಆತ್ಮವಿಶ್ವಾಸ, ಘನತೆಯಿಂದ ಹಾಗೂ ಸ್ವಾತಂತ್ರ್ಯವಾಗಿ ಬದುಕಲು ಸಾಧ್ಯವಾದಾಗ ಮಾತ್ರ ದೇಶ ಮುಂದುವರಿಯುತ್ತದೆ' ಎಂದು ಸ್ಟಾಲಿನ್ ತಿಳಿಸಿದ್ದಾರೆ.</p><p>ನಮ್ಮ ಬಲ ವೈವಿಧ್ಯತೆಯಲ್ಲಿದೆ. ಅದನ್ನು ರಕ್ಷಿಸಿದಾಗ ಮಾತ್ರ ನಮ್ಮ ಉತ್ತಮವಾಗಿರುತ್ತದೆ ಎಂದಿದ್ದಾರೆ.</p>.ಕರ್ತವ್ಯಪಥದಲ್ಲಿ ಗಣರಾಜ್ಯೋತ್ಸವ: ಪ್ರಧಾನಿ ಮೋದಿಗೆ ಸಾಥ್ ನೀಡಿದ ವಿದೇಶಿ ಗಣ್ಯರು.Republic Day 2026: ಮುರ್ಮು, ಮೋದಿ, ಸಿದ್ದರಾಮಯ್ಯ ಸೇರಿ ಗಣ್ಯರಿಂದ ಶುಭಾಶಯ.Republic Day: ಒಂದೂವರೆ ವರ್ಷದಲ್ಲಿ ನಂದಿಬೆಟ್ಟಕ್ಕೆ ರೋಪ್ ವೇ – ಸಚಿವ ಸುಧಾಕರ್.Republic Day 2026: ಧ್ವಜಾರೋಹಣ ನೆರವೇರಿಸಿದ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>