<p><strong>ಇಟಾನಗರ:</strong> ಅರುಣಾಚಲ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಭೇಟಿ ನೀಡಲಿದ್ದು, ₹ 5 ಸಾವಿರ ಕೋಟಿ ಮೊತ್ತದ ವಿವಿಧ ಮೂಲಸೌಕರ್ಯ ಯೋಜನೆಗಳಿಗೆ ಹಸಿರುನಿಶಾನೆ ತೋರಲಿದ್ದಾರೆ.</p>.<p>ರಾಜಧಾನಿಯಲ್ಲಿರುವ ಇಂದಿರಾ ಗಾಂಧಿ ಉದ್ಯಾನದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದು, ನಂತರ ರ್ಯಾಲಿಯಲ್ಲಿ ಮಾತನಾಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಶಿ ಯೋಮಿ ಜಿಲ್ಲೆಯಲ್ಲಿ ಹರಿಯುವ ಯಾರ್ಜೆಪ್ ನದಿಯಲ್ಲಿ ಟಾಟೊ–ಐ ಮತ್ತು ಎಚ್ಇಒ ಜಲವಿದ್ಯುತ್ ಯೋಜನೆಗಳ ಅನುಷ್ಠಾನಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಟಾನಗರ:</strong> ಅರುಣಾಚಲ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಭೇಟಿ ನೀಡಲಿದ್ದು, ₹ 5 ಸಾವಿರ ಕೋಟಿ ಮೊತ್ತದ ವಿವಿಧ ಮೂಲಸೌಕರ್ಯ ಯೋಜನೆಗಳಿಗೆ ಹಸಿರುನಿಶಾನೆ ತೋರಲಿದ್ದಾರೆ.</p>.<p>ರಾಜಧಾನಿಯಲ್ಲಿರುವ ಇಂದಿರಾ ಗಾಂಧಿ ಉದ್ಯಾನದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದು, ನಂತರ ರ್ಯಾಲಿಯಲ್ಲಿ ಮಾತನಾಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಶಿ ಯೋಮಿ ಜಿಲ್ಲೆಯಲ್ಲಿ ಹರಿಯುವ ಯಾರ್ಜೆಪ್ ನದಿಯಲ್ಲಿ ಟಾಟೊ–ಐ ಮತ್ತು ಎಚ್ಇಒ ಜಲವಿದ್ಯುತ್ ಯೋಜನೆಗಳ ಅನುಷ್ಠಾನಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>