‘ಇದು ಶಾಂತಿ, ಒಗ್ಗಟ್ಟು ಹಾಗೂ ಸಹೋದರತ್ವವನ್ನು ಕಾಯ್ದುಕೊಳ್ಳಬೆಕಾದ ಸಮಯ. ಚರ್ಚೆ, ಮಾತುಕತೆ, ಭಿನ್ನಾಭಿಪ್ರಾಯಗಳು ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗಗಳು. ಆದರೆ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡುವುದು ಮತ್ತು ಜನಜೀವನವನ್ನು ಅಸ್ತವ್ಯಸ್ತಗೊಳಿಸುವುದು ಪ್ರಜಾಪ್ರಭುತ್ವ ಅಲ್ಲ. ಜನರು ಸುಳ್ಳು ಸುದ್ದಿಗಳು ಮತ್ತು ವದಂತಿ ಹಬ್ಬಿಸುವುದರಿಂದ ದೂರ ಉಳಿಯಬೇಕು ಎಂದು ನಾನು ಮನವಿ ಮಾಡುತ್ತೇನೆ’ ಎಂದಿದ್ದಾರೆ.